special story
ಹೌದು ಸ್ನೇಹಿತರೆ
ಸಿಗ್ನಲಗಳಲ್ಲಿ ಮಂಗಳಮುಖಿಯರು ಹತ್ತು ಇಪ್ಪತ್ತು ರೂಪಾಯಿಗೆ ಕೈ ಚಾಚುವ ಕಾಲ ಮರೆಯಾಗುತ್ತಿದೆ. ಪ್ರತಿಯೊಬ್ಬರು ಸ್ವಾವಲಂಬಿಯಾಗಿ ಮರ್ಯಾದೆಯಿಂದ ಬದುಕಬೇಕು ಎನ್ನು ದೃಷ್ಠಿಯಿಂದ ಹಲವಾರು ಮಂಗಳಮುಖಿಯರು ಬೇರೆ ಬೇರೆ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುತಿದ್ದಾರೆ. ಅದೇ ರೀತಿ ರಾಜ್ಯದ ಉಡುಪಿ ಜಿಲ್ಲೆಯಲ್ಲಿರುವ ಮಂಗಳಮುಖಿಯರು ಕ್ಯಾಂಟಿನ್ ತೆರೆಯುವ ಮೂಲಕ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡು ಹಲವಾರು ಜನರಿಗೆ ಮಾದರಿಯಾಗಿದ್ದಾರೆ.. ನಗರ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...