Friday, April 3, 2026

Motion of confidence

‘ಗೋ ಬ್ಯಾಕ್ ಗವರ್ನರ್’- ಸದನದಲ್ಲಿ ರಾಜ್ಯಪಾಲರ ವಿರುದ್ಧ ಘೋಷಣೆ…!

ಬೆಂಗಳೂರು: ವಿಶ್ವಾಸ ಮತ ಯಾಚನೆ ಕುರಿತಾಗಿ ಆತುರ ಮಾಡುತ್ತಿರುವ ಬಿಜೆಪಿಯವರ ಬೆನ್ನಿಗೆ ರಾಜ್ಯಪಾಲರು ನಿಂತಿದ್ದಾರೆ ಅಂತ ಆರೋಪಿಸಿ ಸದನದಲ್ಲಿ ಕಾಂಗ್ರೆಸ್-ಜೆಡಿಎಸ್ ಸದಸ್ಯರು 'ಗೋ ಬ್ಯಾಕ್ ಗವರ್ನರ್' ಅಂತ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ರು. ವಿಧಾನಸಭೆಯಲ್ಲಿ ಇಂದು ವಿಶ್ವಾಸಮತ ಕುರಿತು ಚರ್ಚೆ ನಿನ್ನೆಗಿಂತಲೂ ಜೋರಾಗಿ ನಡೆದಿದೆ. ಇಂದು ಮಧ್ಯಾಹ್ನ1.30ರೊಳಗೆ ವಿಶ್ವಾಸಮತ ಯಾಚನೆ ಪೂರ್ಣಗೊಳಿಸಬೇಕೆಂಬ ರಾಜ್ಯಪಾಲರ ಸೂಚನೆ...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img