www.karnatakatv.net :ರಾಯಚೂರು : ರಾಯಚೂರಿಗೆ ಆಗಮಿಸಿರುವ ವಿನಯ್ ಗುರೂಜಿ, ಮಾಧ್ಯಮಗಳೊಂದಿಗೆ ಮಾತನಾಡಿದರು. ಅತ್ಯಚಾರದಂತ ಘಟನೆ ನಡೆಯಬಾರದು. ಮಹಿಳೆಯ ರಕ್ಷಣೆ ಮಾಡಬೇಕಾಗಿದೆ. ಇಂತಹ ಹೇಯ ಕೃತ್ಯಕ್ಕೆ ಸ್ವೆಚ್ಚಾಚಾರ, ಪಾಶ್ಚಾತ್ಯ ಸಂಸ್ಕೃತಿ ಅನುಕರಣೆ ಹಾಗೂ ಸೋಷಿಯಲ್ ಮಿಡಿಯಾಗಳಲ್ಲಿ ಬರುವ ಸಂಗತಿಗಳು ಪ್ರೇರಣೆ ನೀಡುತ್ತಿವೆ. ಇವಕ್ಕೆಲ್ಲ ಕಡಿವಾಣ ಹಾಕಬೇಕು. ಜೊತೆಗೆ ಇಂತಹ ನೀಚ ಕೆಲಸ ಮಾಡುವವರಿಗೆ ಕಠಿಣ ಶಿಕ್ಷೆಯಾಗುವಂತ...
ಪತ್ನಿಗೆ ಇಂಜೆಕ್ಷನ್ ನೀಡಿ ಸಹಜ ಸಾವು ಎಂದು ನಾಟಕವಾಡಿದ್ದ ವೈದ್ಯ ಪತಿಯನ್ನು ಮಾರತಹಳ್ಳಿ ಪೊಲೀಸರು ಅಂತಿಮವಾಗಿ ಬಂಧಿಸಿದ್ದಾರೆ. ಕ್ರೂರ ಕೃತ್ಯದಿಂದ ಹೆಂಡತಿಯನ್ನು ಹತ್ಯೆಗೈದ ಈ ಘಟನೆಗೆ...