www.karnatakatv.net :ರಾಯಚೂರು : ರಾಯಚೂರಿಗೆ ಆಗಮಿಸಿರುವ ವಿನಯ್ ಗುರೂಜಿ, ಮಾಧ್ಯಮಗಳೊಂದಿಗೆ ಮಾತನಾಡಿದರು. ಅತ್ಯಚಾರದಂತ ಘಟನೆ ನಡೆಯಬಾರದು. ಮಹಿಳೆಯ ರಕ್ಷಣೆ ಮಾಡಬೇಕಾಗಿದೆ. ಇಂತಹ ಹೇಯ ಕೃತ್ಯಕ್ಕೆ ಸ್ವೆಚ್ಚಾಚಾರ, ಪಾಶ್ಚಾತ್ಯ ಸಂಸ್ಕೃತಿ ಅನುಕರಣೆ ಹಾಗೂ ಸೋಷಿಯಲ್ ಮಿಡಿಯಾಗಳಲ್ಲಿ ಬರುವ ಸಂಗತಿಗಳು ಪ್ರೇರಣೆ ನೀಡುತ್ತಿವೆ. ಇವಕ್ಕೆಲ್ಲ ಕಡಿವಾಣ ಹಾಕಬೇಕು. ಜೊತೆಗೆ ಇಂತಹ ನೀಚ ಕೆಲಸ ಮಾಡುವವರಿಗೆ ಕಠಿಣ ಶಿಕ್ಷೆಯಾಗುವಂತ...
Health Tips: ಇತ್ತೀಚಿಗೆ ಹಲವರು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆಯುವುದಕ್ಕಾಗಿ ಸಾವಿರ ಸಾವಿರ ಖರ್ಚು ಮಾಡುತ್ತಾರೆ. ಅದನ್ನು ಬಾಡಿ ಡೆಟಾಕ್ಸ್ ಎನ್ನಲಾಗುತ್ತದೆ. ಆದನೆ ನಾವು 3...