Sunday, September 6, 2026

mouse

Chennai: ಇಲಿಗಳಿಂದ ಬಿಡುಗಡೆಯಾದ ಆರೋಪಿಗಳು

ಚೆನೈ:ಆರೋಪಿಗಳಿಂದ ವಶಪಡಿಸಿಕೊಂಡಿರುವ ಗಾಂಜಾವನ್ನು ಎರಡು ವರ್ಷಗಳ ಹಿಂದೆ ದಾಸ್ತಾನಿನಲ್ಲಿ ಶೇಖರಿಸಿ ಇಡಲಾಗಿತ್ತು . ನಂತರ ಖೈದಿಗಳನ್ನು ಕೋರ್ಟಿಗೆ ಹಾಜರುಪಡಿಸುವಾಗ ದಾಸ್ಥಾನು ತೆಗೆದು ನೊಡಿದಾಗ ಅಲ್ಲಿ ಗಾಂಜಾ ಕಾಣೆಯಾಗಿತ್ತು ಇಷ್ಟೊಂದು ಪ್ರಮಾಣದ ಗಾಂಜಾ ಎಲ್ಲಿ ಹೋಯಿತು ಎಂಬ ಅನುಮಾನದಿಂದ ಸರಿಯಾಗ ನೋಡಿದಾಗ ಗಾಂಜಾವನ್ನು ಇಲಿಗಳು  ತಿಂದಿರುವುದು ಗೊತ್ತಾಗಿದೆ. 2020 ನವೆಂಬರೆ 27 ರಂದು ಚೆನೈ ಮರೀನಾ ಬೀಚ್...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img