Sunday, September 8, 2024

Movie News

ರಿಯಲ್ ಪ್ರೆಗ್ನೆಂಟ್ ಆಗಿ ನಟಿಸಿದ್ದು ಹೆಮ್ಮೆ. ಆ ಕಷ್ಟ ನನಗಷ್ಟೇ ಗೊತ್ತು ಬಿಡಿ: ಮಮತಾ ರಾವುತ್

Special Story: ಸ್ಯಾಂಡಲ್‌ವುಡ್‌ ನಟಿ ಮಮತಾಾ ರಾವುತ್, ಅತ್ಯುತ್ತಮ ನಟನಾ ಕೌಶಲ್ಯ ಹೊಂದಿದ್ದರು ಕೂಡ, ಅಷ್ಟಾಗಿ ಪ್ರಸಿದ್ಧಿ ಪಡೆಯದ ನಟಿ. ಇದಕ್ಕೆ ಕಾರಣವೇನು ಅಂತಾ ನಟಿಯೇ ಹೇಳಿದ್ದಾರೆ. ನಾನು ಮಾಡಿದ ಪಾತ್ರ ಅತ್ಯುತ್ತಮವಾಗಿದ್ದರೂ ಕೂಡ, ಆ ಸಿನಿಮಾ ಅಷ್ಟು ಜನಮನ್ನಣೆ ಗಳಿಸಲಿಲ್ಲ. ಹಾಗಾಗಿ ನಾನು ಅಷ್ಟು ಪ್ರಸಿದ್ಧಿ ಪಡೆಯಲಿಲ್ಲ ಎಂದಿದ್ದಾರೆ. ತಮ್ಮ ನಟನಾಾ ಜೀವನದ...

ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ: ಉಪನಗರ ಠಾಣೆ ಎದುರು ಪ್ರತಿಭಟನೆ

Dharwad News: ಧಾರವಾಡ: ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆಗೆ ಮುಂದಾಗಿದ್ದ ಬಜರಂಗದಳ ಕಾರ್ಯಕರ್ತ ಹಾಗೂ ಉರಗ ರಕ್ಷಕನೂ ಆಗಿರುವ ಸೋಮಶೇಖರ್ ಎಂಬುವವರ ಮೇಲೆ ಅನ್ಯ ಕೋಮಿನ ಜನ ಹಲ್ಲೆ ಮಾಡಿದ್ದಾರೆ. ಈ ಹಲ್ಲೆಯನ್ನು ಖಂಡಿಸಿ ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸೋಮಶೇಖರ್ ಅವರ ಮೇಲೆ ಹಲ್ಲೆ ಮಾಡಿದ ಅನ್ಯ ಕೋಮಿನ...

ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮನ್ನಣೆ ಪಡೆದಿರುವ “ಶಿವಮ್ಮ” ಚಿತ್ರ ಜೂ.14ಕ್ಕೆ ಬಿಡುಗಡೆ

Movie News: ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಿಷಭ್ ಶೆಟ್ಟಿ ಅವರು ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಮೂಲಕ ನಿರ್ಮಾಣ ಮಾಡಿರುವ ಚಿತ್ರ "ಶಿವಮ್ಮ". ಗ್ರಾಮೀಣ ಸೊಗಡಿನ ಈ ಚಿತ್ರ ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ವಿಶ್ವದ ಹದಿನೇಳಕ್ಕೂ ಹೆಚ್ಚಿನ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿದೆ. ಹಲವು ಪ್ರಶಸ್ತಿಗಳು ಈ ಚಿತ್ರಕ್ಕೆ ದೊರಕಿದೆ. "ಶಿವಮ್ಮ"...

ಸುನೀತ್ ಹಲಗೇರಿ: ಕನ್ನಡಕ್ಕೆ ಮತ್ತೊಬ್ಬ ಕ್ಯಾಮೆರಾಮನ್

Movie News: ಕನ್ನಡ ಚಿತ್ರರಂಗದಲ್ಲೀಗ ಸಾಕಷ್ಟು ಯುವ ಪ್ರತಿಭೆಗಳ ಆಗಮನವಾಗುತ್ತಿದೆ. ಕಲಾವಿದರ ಜೊತೆ ತಾಂತ್ರಿಕ ವಿಭಾಗದಲ್ಲೂ ಹೊಸಬರ ಕೈಚಳಕವೇ ಎದ್ದು ಕಾಣುತ್ತಿದೆ. ಒಂದು ಚಿತ್ರ ತೆರೆಯ ಮೇಲೆ ಸುಂದರವಾಗಿ ಕಾಣಬೇಕಾದರೆ, ಕ್ಯಾಮೆರಾ ವರ್ಕ್ ಚೆನ್ನಾಗಿರಬೇಕು. ಚಿತ್ರದ ದೃಶ್ಯವನ್ನು, ಕಲಾವಿದರನ್ನು ಆಕರ್ಷಕವಾಗಿ ತೋರಿಸುವಲ್ಲಿ ಛಾಯಾಗ್ರಾಹಕನ ಕೈಚಳಕ ಪ್ರಮುಖವಾಗುತ್ತದೆ. ಇತ್ತೀಚೆಗೆ ತೆರೆಕಂಡ ಜೋಗ್ 101 ಚಿತ್ರದ ಕ್ಯಾಮೆರಾ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img