Sandalwood News: ಯಾವುದೇ ಸಿನಿಮಾ ಇರಲಿ, ರಿಲೀಸ್ ಆದ ಬಳಿಕೆ ಅದರ ಗಳಿಕೆ ಕುರಿತು ಅ ಸಿನಿಮಾದ ಲೆಕ್ಕಾಚಾರ ಶುರುವಾಗುತ್ತೆ. ಅಷ್ಟಾಯ್ತು, ಇಷ್ಟಾಯ್ತು ಎಂಬ ಅಂಕಿ ಅಂಶಗಳು ಓಡಾಡುತ್ತವೆ. ಹಾಗಂತ ಎಲ್ಲಾ ಸಿನಿಮಾಗಳ ಕಲೆಕ್ಷನ್ ಬಗ್ಗೆ ಮಾತಾಡಲ್ಲ. ಸ್ಟಾರ್ ಸಿನಿಮಾಗಳ ಬಗ್ಗೆಯಂತೂ ಲೆಕ್ಕಾಚಾರ ಹಾಕೋದು ಬಿಡಲ್ಲ. ಕೆಲವು ಸಿನಿಮಾಗಳ ಸಕ್ಸಸ್ ಅನ್ನು ಹೇಗೆ ನಿರ್ಧರಿಸ್ತಾರೆ...
Sandalwood news: ನಾನೀಗ ವಿಷ ಕುಡಿದಿದ್ದೇನೆ. ನನ್ನನ್ನು ಬದುಕಿಸು... ಹಾಗಂತ ಆ ನಾಯಕಿ ಆಗಷ್ಟೇ ಪ್ರೀತಿಸಿದ ಪ್ರಿಯಕರನ ಮುಂದೆ ತನ್ನ ಅಳಲು ತೋಡಿಕೊಳ್ಳುತ್ತಾಳೆ... ಅಷ್ಟಕ್ಕೂ ಆಕೆ ವಿಷಯ ಕುಡಿದಿದ್ದು ಯಾಕೆ? ತನ್ನ ಪ್ರಿಯತಮೆಯನ್ನು ಅವನು ಉಳಿಸಿಕೊಳ್ತಾನಾ? ಇಲ್ಲವಾ? ಅನ್ನೋದು ಈ ಸಿನಿಮಾದ ಕ್ಲ್ಯೆಮ್ಯಾಕ್ಸ್ ದೃಶ್ಯ. ಆ ಕುತೂಹಲವಿದ್ದರೆ, ಒಂದೊಮ್ಮೆ ಈ ಸಿನಿಮಾ ನೋಡಿ ಬರಲು...
Movie News: ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಇರುವುದು ಪತ್ತೆಯಾದ ಬೆನ್ನಲ್ಲೇ, ಈ ಬಗ್ಗೆ ಹಲವು ಚರ್ಚೆಗಳು ಶುರುವಾಗಿದೆ. ಹಲವರು ಹಲವು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೆಲವರು ಇದನ್ನು ವಿರೋಧಿಸಿದರೆ, ಮತ್ತೆ ಕೆಲವರು ಈ ಬಗ್ಗೆ ತಮಾಷೆ ಮಾಡಿದ್ದಾರೆ. ಇನ್ನು ಕೆಲವರು ಇದೇನು ಅಂಥ ದೊಡ್ಡ ತಪ್ಪಲ್ಲವೆಂದು ಸಮರ್ಥಿಸಿಕೊಂಡಿದ್ದಾರೆ.
https://youtu.be/o4TEVdl6aAE
ಈ ಮಧ್ಯೆ ತಮಿಳು ನಿರ್ದೇಶಕ ಮೋಹನ್...
Movie News: ಗುರುಕಿರಣ್. ಸ್ಯಾಂಡಲ್ವುಡ್ ಕಂಡ ಹೆಸರಾಂತ ಸಂಗೀತ ನಿರ್ದೇಶಕ, ಹಾಡುಗಾರ. ಕನ್ನಡ ಸಿನಿ ಪ್ರೇಮಿಗಳಿಗೆ ಕಿವಿ ಇಂಪು ಮಾಡುವ ಹಾಡು ಕೊಟ್ಟ ಖ್ಯಾತಿ ಇವರಿಗೆ ಸಲ್ಲತ್ತೆ. ಗುರುಕಿರಣ್ ಹಾಡಿದ ಹಾಡನ್ನು ಕೇಳಿಯೂ ಸುಮ್ಮನೆ ಕೂರುವ ಕನ್ನಡಿಗರು ಎಲ್ಲೂ ಸಿಗಲ್ಲ. ಯಾಕಂದ್ರೆ ಇವರ ಹಾಡಿನಲ್ಲಿರುವ ಕಿಕ್ ಅಂಥದ್ದು, ಎಂಥವರನ್ನೂ ಎದ್ದು ಒಂದು ಸ್ಟೆಪ್ ಹಾಾಕುವಂತೆ...
Sandalwood News: ಯಶಸ್ವಿ ನೂರು ದಿನ... ಒಂದು ಕಾಲದಲ್ಲಿ ಸಿನಿಮಾಗಳು ಶತದಿನ ಪೂರೈಸಿದಾಗ ಹೇಳುವ ಮಾತು ಇದಾಗಿತ್ತು. ಆದರೆ, ಕಾಲ ಕ್ರಮೇಣ ನೂರು ದಿನ, ಐವತ್ತು ದಿನದ ಮಾತು ದೂರವಾಯ್ತು. ಹೇಳಹೊರಟಿರುವ ವಿಷಯವಿಷ್ಟೇ. ದರ್ಶನ್ ಅವರ ನೂರು ದಿನದ ಬಗ್ಗೆ! ದರ್ಶನ್ ಅವರ ನೂರು ದಿನವೇ? ಏನಾದರೂ ಅವರ ಸಿನಿಮಾವೊಂದು ರೀ ರಿಲೀಸ್ ಆಗಿ...
Special Story: ಸ್ಯಾಂಡಲ್ವುಡ್ ನಟಿ ಮಮತಾಾ ರಾವುತ್, ಅತ್ಯುತ್ತಮ ನಟನಾ ಕೌಶಲ್ಯ ಹೊಂದಿದ್ದರು ಕೂಡ, ಅಷ್ಟಾಗಿ ಪ್ರಸಿದ್ಧಿ ಪಡೆಯದ ನಟಿ. ಇದಕ್ಕೆ ಕಾರಣವೇನು ಅಂತಾ ನಟಿಯೇ ಹೇಳಿದ್ದಾರೆ. ನಾನು ಮಾಡಿದ ಪಾತ್ರ ಅತ್ಯುತ್ತಮವಾಗಿದ್ದರೂ ಕೂಡ, ಆ ಸಿನಿಮಾ ಅಷ್ಟು ಜನಮನ್ನಣೆ ಗಳಿಸಲಿಲ್ಲ. ಹಾಗಾಗಿ ನಾನು ಅಷ್ಟು ಪ್ರಸಿದ್ಧಿ ಪಡೆಯಲಿಲ್ಲ ಎಂದಿದ್ದಾರೆ. ತಮ್ಮ ನಟನಾಾ ಜೀವನದ...
Dharwad News: ಧಾರವಾಡ: ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆಗೆ ಮುಂದಾಗಿದ್ದ ಬಜರಂಗದಳ ಕಾರ್ಯಕರ್ತ ಹಾಗೂ ಉರಗ ರಕ್ಷಕನೂ ಆಗಿರುವ ಸೋಮಶೇಖರ್ ಎಂಬುವವರ ಮೇಲೆ ಅನ್ಯ ಕೋಮಿನ ಜನ ಹಲ್ಲೆ ಮಾಡಿದ್ದಾರೆ.
ಈ ಹಲ್ಲೆಯನ್ನು ಖಂಡಿಸಿ ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಸೋಮಶೇಖರ್ ಅವರ ಮೇಲೆ ಹಲ್ಲೆ ಮಾಡಿದ ಅನ್ಯ ಕೋಮಿನ...
Movie News: ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಿಷಭ್ ಶೆಟ್ಟಿ ಅವರು ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಮೂಲಕ ನಿರ್ಮಾಣ ಮಾಡಿರುವ ಚಿತ್ರ "ಶಿವಮ್ಮ". ಗ್ರಾಮೀಣ ಸೊಗಡಿನ ಈ ಚಿತ್ರ ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ವಿಶ್ವದ ಹದಿನೇಳಕ್ಕೂ ಹೆಚ್ಚಿನ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿದೆ. ಹಲವು ಪ್ರಶಸ್ತಿಗಳು ಈ ಚಿತ್ರಕ್ಕೆ ದೊರಕಿದೆ. "ಶಿವಮ್ಮ"...
Movie News: ಕನ್ನಡ ಚಿತ್ರರಂಗದಲ್ಲೀಗ ಸಾಕಷ್ಟು ಯುವ ಪ್ರತಿಭೆಗಳ ಆಗಮನವಾಗುತ್ತಿದೆ. ಕಲಾವಿದರ ಜೊತೆ ತಾಂತ್ರಿಕ ವಿಭಾಗದಲ್ಲೂ ಹೊಸಬರ ಕೈಚಳಕವೇ ಎದ್ದು ಕಾಣುತ್ತಿದೆ. ಒಂದು ಚಿತ್ರ ತೆರೆಯ ಮೇಲೆ ಸುಂದರವಾಗಿ ಕಾಣಬೇಕಾದರೆ, ಕ್ಯಾಮೆರಾ ವರ್ಕ್ ಚೆನ್ನಾಗಿರಬೇಕು. ಚಿತ್ರದ ದೃಶ್ಯವನ್ನು, ಕಲಾವಿದರನ್ನು ಆಕರ್ಷಕವಾಗಿ ತೋರಿಸುವಲ್ಲಿ ಛಾಯಾಗ್ರಾಹಕನ ಕೈಚಳಕ ಪ್ರಮುಖವಾಗುತ್ತದೆ. ಇತ್ತೀಚೆಗೆ ತೆರೆಕಂಡ ಜೋಗ್ 101 ಚಿತ್ರದ ಕ್ಯಾಮೆರಾ...
ಸಾಮಾನ್ಯ ಜನ ಅಪರಾಧ ಮಾಡಿದ್ರೆ ತಕ್ಷಣ ಶಿಕ್ಷೆ, ನಾಯಕರಾದ್ರೆ ಜೈಲಿನಿಂದಲೂ ಅಧಿಕಾರ?– ಇಂಥ ಪ್ರಶ್ನೆಗಳು ಜನಸಾಮಾನ್ಯರ ಬಾಯಲ್ಲಿ ಸಹಜವಾಗಿ ಕೇಳಿ ಬರುತ್ತಿತ್ತು. ಇತ್ತೀಚಿನ ದಿನಗಳಲ್ಲಿ, ಗಂಭೀರ...