ಸಿನಿಮಾ ಸುದ್ದಿ: ಮಮತಾ ಕ್ರಿಯೇಶನ್ಸ್ ಮೂಲಕ ರಾಜಕುಮಾರ್ ಹಾಗೂ ಶ್ರೀಮತಿ ಇಂದುಮತಿ ರಾಜ್ ಕುಮಾರ್ ಅವರ ನಿರ್ಮಾಣದ, ಮೂವರು ವಿಭಿನ್ನ ಮನಸ್ಥಿತಿಯುಳ್ಳ ವಿಶೇಷ ಚೇತನರು ಬದುಕು ಕಟ್ಟಿಕೊಳ್ಳುವಲ್ಲಿ ಮಾಡುವ ಪ್ರಯತ್ನಗಳು, ಜನರ ಬೆಂಬಲ ಸಿಗದಿದ್ದಾಗ ಅವರು ಹುಡುಕಿಕೊಳ್ಳುವ ಪರ್ಯಾಯ ಮಾರ್ಗಗಳ ಸುತ್ತ ನಡೆಯೋ ಕಥೆಯನ್ನು ಹೇಳುವ ಪರ್ಯಾಯ ಚಿತ್ರ ಸೆ.೮ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಅಂಧ, ಮೂಗ...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...