Sunday, September 20, 2026

#movie success

Kannada movies: ಗೆಲುವಿನ ಹಾದಿಯಲ್ಲಿ”13″,,ಪ್ರೇಕ್ಷಕರ ಪಾಸಿಟಿವ್ ರೆಸ್ಪಾನ್ಸ್,

ಸಿನಿಮಾಸುದ್ದಿ: ಹಣ ಮನುಷ್ಯನ ಜೀವನದಲ್ಲಿ ಏನೆಲ್ಲ ಆಟ ಆಡಿಸುತ್ತೆ ಎಂದು ಹೇಳುವ ಚಿತ್ರ "13" ಕಳೆದ ಶುಕ್ರವಾರ ತೆರೆಕಂಡಿದ್ದು ವೀಕ್ಷಕರ ಹಾಗೂ ಮಾದ್ಯಮಗಳ ಪ್ರಶಂಸೆಗೆ ಪಾತ್ರವಾಗಿದೆ. ಸಿನಿಮಾ ಇಷ್ಟಪಟ್ಟು ನೋಡುತ್ತಿರುವ ವೀಕ್ಷಕರಿಗೆ ಕೃತಜ್ಞತೆ ಅರ್ಪಿಸಲೆಂದೇ ಚಿತ್ರತಂಡ ಪತ್ರಿಕಾಗೋಷ್ಟಿ ಏರ್ಪಡಿಸಿತ್ತು. ಈ ಸಂದರ್ಭದಲ್ಲಿ ನಟ ರಾಘವೇಂದ್ರ ರಾಜ್ ಕುಮಾರ್, ನಿರ್ದೇಶಕ ನರೇಂದ್ರ ಬಾಬು, ನಿರ್ಮಾಪಕರಾದ ಮಂಜುನಾಥ್...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img