Friday, July 4, 2025

movie trailer

ವಿಭಿನ್ನ ಕಥಾಹಂದರವುಳ್ಳ ಚಿತ್ರ ‘2nd ಲೈಫ್’

ಬೆಂಗಳೂರು: ವಿಭಿನ್ನ ಕಥಾಹಂದರವುಳ್ಳ ‘2nd ಲೈಫ್ ಚಿತ್ರದ ಟ್ರೆಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಕರುಳಬಳ್ಳಿಯ ಅಂಶವನ್ನೇ ಮುಖ್ಯವಾಗಿಟ್ಟುಕಂಡು ಚಿತ್ರಕಥೆ ಬರೆಯಲಾಗಿದೆ.  ಮಗು ಜನಿಸಿದ ನಂತರ ಕೆಲವು ದಿನಗಳಲ್ಲಿ ಕರುಳಬಳ್ಳಿ ಬೀಳುತ್ತದೆ. ಈ ಕರುಳಬಳ್ಳಿಯನ್ನಿಟ್ಟುಕೊಂಡು ಕ್ಯಾನ್ಸರ್ ರೋಗಿಗಳ ಔಷಧಿಗೆ ಬಳಸಲಾಗುತ್ತದೆ. ಸಿಎಂ ಅಣಕು ಶವಯಾತ್ರೆ ಮಾಡಿ ಪ್ರತಿಭಟಿಸುತ್ತಿರುವ ಮಂಡ್ಯ ರೈತರು ಕರುಳಬಳ್ಳಿ ಶೇಖರಿಸಿಡುವ ಕಾರ್ಯ ಈಗ ಎಲ್ಲೆಡೆಯೂ ನಡೆಯುತ್ತಿದೆ. ಕರ್ನಾಟಕದ್ಲಲೆ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img