Saturday, January 18, 2025

Movie

Bollywood News: ಬಾಲಿವುಡ್ ನಿರ್ದೇಶಕ ಶ್ಯಾಮ್ ಬೆನಗಲ್ ನಿಧನ

Bollywood News: ಬಾಲಿವುಡ್ ಪ್ರಸಿದ್ಧ ನಿರ್ದೇಶಕ ಶ್ಯಾಮ್ ಬೆನಗಲ್(90) ಇಂದು ಸಂಜೆ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆ ಸೇರಿ, ಕಿಡ್ನಿ ಸಮಸ್ಯೆಯಿಂದ ಬೆನಗಲ್ ಬಳಲುತ್ತಿದ್ದರು. ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ಇಂದು ಸಂಜೆ ಶ್ಯಾಮ್ ಬೆನಗಲ್ ನಿಧನರಾಗಿದ್ದಾರೆ. ಶಾಮ್ ಬೆನಗಲ್ ಅವರಿಗೆ 18 ಬಾರಿ ನ್ಯಾಷನಲ್ ಅವಾರ್ಡ್ ದೊರಕಿದೆ....

ಮಸಾಜ್ ಪಾರ್ಲರ್‌ನವರು ಮಾಡಿದ ಎಡವಟ್ಟಿಗೆ ಖ್ಯಾತ ವಿದೇಶಿ ಪಾಪ್ ಗಾಯಕಿ ಸಾ*ವು

Thailand News: ಥೈಲ್ಯಾಂಡ್‌ನಲ್ಲಿ ಪಾಪ್ ಗಾಯಕಿಯೊಬ್ಬಳು, ಮಸಾಜ್ ಸೆಂಟರ್‌ಗೆ ಹೋಗಿ ಮಸಾಜ್ ಮಾಡಿಸಿಕೊಳ್ಳುವ ಭರದಲ್ಲಿ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಮಸಾಜ್ ಪಾರ್ಲರ್‌ನವರ ಎಡವಟ್ಟಿನಿಂದ ಖ್ಯಾತ ಗಾಾಯಕಿಯ ಜೀವ ಹೋಗಿದೆ. ಛಾಯದಾ ಪ್ರಾ-ಹೋಮ್ (20) ಎಂಬ ಗಾಯಕಿ, ಉಡಾನ್ ಥಾನಿಯಾ ಎಂಬ ಪಾರ್ಲರ್‌ನಲ್ಲಿ ಕುತ್ತಿಗೆಗೆ ಸಂಬಂಧಿಸಿದದ ಮಸಾಜ್ ಮಾಡಿಕೊಳ್ಳಲು ತೆರಳಿದ್ದರು. ಇದರಲ್ಲಿ 2ರಿಂದ ಮೂರು ಸೆಶನ್ ಇರುತ್ತದೆ....

Sandalwood News: ಬಾಲಿವುಡ್ ಗೆ ಕನ್ನಡ ನಟಿ ಶ್ರೀಲೀಲಾ ಕಿಸ್ಸಿಕ್ ಬೆಡಗಿಯ ಹೊಸ ಇನ್ನಿಂಗ್ಸ್

Movie News: ಸಿನಿಮಾಗಳು ಈಗ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿವೆ. ಇದು ಎಲ್ಲರಿಗೂ ಗೊತ್ತು. ಹಾಗಾಗಿ ನಟ, ನಟಿಯರೂ ಕೂಡ ಪ್ಯಾನ್ ಇಂಡಿಯಾ ಸ್ಟಾರ್ ಗಳಾಗುತ್ತಿದ್ದಾರೆ. ಅದರಲ್ಲೂ ಸೌತ್ ಇಂಡಿಯಾದ ಸ್ಟಾರ್ ನಟ,ನಟಿಯರಂತೂ ಈಗ ಬಾಲಿವುಂಡ್ ಅಂಗಳದಲ್ಲಿ ಸಖತ್ ಮಿಂಚುತ್ತಿದ್ದಾರೆ. ಈಗಾಗಲೇ ಬಾಲಿವುಡ್ ಗೆ ಕನ್ನಡದ ಅನೇಕ ನಟ, ನಟಿಯರು ಹೋಗಿದ್ದಾರೆ. ಬರೀ ನಟ, ನಟಿಯರು...

ಸಾಯಿ ಪಲ್ಲವಿ ವಿರುದ್ಧ ಧನುಷ್ ಮತ್ತು ಸೂರ್ಯ ಫ್ಯಾನ್ಸ್ ಬೇಸರ.. ಕಾರಣವೇನು ಗೊತ್ತಾ..?

Movie News: ದಕ್ಷಿಣ ಭಾರತದಲ್ಲಿ ಸಂಪ್ಲಿಸಿಟಿಗೆ ಹೆಸರಾಗಿರುವ ನಟಿ ಅಂದ್ರೆ ಸಾಯಿ ಪಲ್ಲವಿ. ಈಕೆ ಮೇಕಪ್ ಹಾಾಕದೇ, ಸಿಂಪಲ್ ಆಗಿ ಸೀರೆಯುಟ್ಟು ಬಂದರೆ, ದೇವತೆ ಥರಾನೇ ಕಾಣ್ತಾಳೆ ಅಂತಾ ಇವರ ಅಭಿಮಾನಿಗಳು ಹೇಳ್ತಾರೆ. ಅಷ್ಟು ಗೌರವಯುತವಾದ ನಟಿ. ಕೆಲ ತಿಂಗಳ ಹಿಂದೆ ಹಿಂದೂ ಮುಸ್ಲಿಂ ಮಾರಾಮಾರಿ ಕೇಸ್‌ಗೆ ಸಂಬಂಧಪಟ್ಟಂತೆ ಹೇಳಿಕೆ ಕೊಟ್ಟು ಟ್ರೋಲ್ ಆಗಿದ್ದರು....

Sandalwood News: ಅಜ್ಜಿಯಾದ ಸುಮಲತಾ, ಅಭಿಷೇಕ್-ಅವಿವಾಗೆ ಗಂಡು ಮಗು ಜನನ

Sandalwood News: ಸುಮಲಂತಾ ಅಂಬರೀಷ್ ಈಗ ಅಜ್ಜಿಯಾಗಿದ್ದು, ಅಭಿಷೇಕ್ ಮತ್ತು ಅವಿವಾಗೆ ಗಂಡು ಮಗು ಜನಿಸಿದೆ. ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಹೆರಿಗೆಯಾಗಿದ್ದು, ಅವಿವಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸುಮಲತಾ ಕೂಡ ಮೊಮ್ಮಗನನ್ನು ಎತತ್ತಿ ಮುದ್ದಾಡಿದ್ದಾರೆ. ಇನ್ನು ತಾಯಿ-ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. https://youtu.be/8ZcddGreCD8 ಅವಿವಾಗೆ ಇದು ಎರಡನೇಯ ವಿವಾಹವಾಗಿದ್ದು, ಅಭಿಷೇಕ್ ಜೊತೆ ಅವಿವಾ ಹಲವು ವರ್ಷಗಳಿಂದ ಪ್ರೀತಿಯಲ್ಲಿ...

ಮಹಿಳೆಯರು ಯಾವುದೇ ವಿಷಯವನ್ನು ಸಿಕ್ರೇಟ್ ಆಗಿ ಇಡದೇ ಇರಲು ಇವರ ಶಾಪವೇ ಕಾರಣವಂತೆ

Spiritual: ನೀವು ಯಾವುದೇ ಮಹಿಳೆಯ ಬಳಿ, ಯಾವುದೇ ಒಂದು ಸಿಕ್ರೇಟ್ ಹೇಳಿ, ಅದನ್ನು ಯಾರ ಬಳಿಯೂ ಹೇಳಬೇಡ ಎಂದರೆ, ಅದು ಯಾರಾದರೂ ಒಬ್ಬರ ಕಿವಿಗಾದರೂ ಬಿದ್ದೇ ಬೀಳುತ್ತದೆ. ಹಾಗಾದ್ರೆ ಹೆಣ್ಣು ಮಕ್ಕಳ ಈ ಸ್ವಭಾವಕ್ಕೆ ಕಾರಣವೇನು ಅಂತಾ ಕೇಳಿದರೆ, ಮಹಾಭಾರತ ಕಾಲದಲ್ಲಿ ಯುಧಿಷ್ಠಿರ ತನ್ನ ತಾಯಿ ಕುಂತಿ ದೇವಿಗೆ ನೀಡಿದ ಶಾಪ. ಈ ಬಗ್ಗೆ...

Malayalam News: ಮಾಜಿ ಪತ್ನಿಯಿಂದ ಕಿರುಕುಳ ಆರೋಪ: ಖ್ಯಾತ ನಟ ಅರೆಸ್ಟ್

Malayalam News: ಮಲಯಾಳಂನ ನಟ ಬಾಲ ಕುಮಾರ್ ಮತ್ತು ಅವರ ಮ್ಯಾನೇಜರ್ ರಾಜೇಶ್ ಅವರನ್ನು ಎರ್ನಾಕುಲಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. https://youtu.be/a0lgeayS7lU ನಟ ಬಾಲ ಕುಮಾರ್ ಅವರು ಪತ್ನಿ ಮತ್ತು ತಮ್ಮ 12 ವರ್ಷದ ಮಗಳಿಗೆ ಕಿರುಕುಳ ನೀಡುತ್ತಿರುವ, ಬೈಯ್ಯುವ ವೀಡಿಯೋವನ್ನು, ಬಾಲ ಅವರ ಪತ್ನಿ ಅಮೃತಾ ಅವರು ಪೊಲೀಸರಿಗೆ ಒದಗಿಸಿ, ದೂರು ದಾಖಲಿಸಿದ್ದಾರೆ. ಈಗಾಗಲೇ ಇವರು...

ಹಲವು ಹಾಡುಗಳು ಹಾಡಿದ್ದರೂ ನನಗೆ ಹಂಸಲೇಖ ದುಡ್ಡೇ ಕೊಡಲಿಲ್ಲ: ಗಾಯಕ ಶಂಕರ್ ಶಾನುಭಾಗ್ ಆರೋಪ

Movie News: ಸಿನಿಮಾ ಇಂಡಸ್ಟ್ರಿ ಅಂದ್ರೆ ಹಾಗೆ. ಇಲ್ಲಿ ಹಲವರು ಬಂದು, ಖ್ಯಾತಿ ಗಳಿಸಿ, ಹಣವನ್ನೂ ಸಂಪಾದನೆ ಮಾಡುತ್ತಾರೆ. ಇನ್ನು ಕೆಲವರು ಆಸೆಯಿಂದ ಬಂದು ನಿರಾಸೆಯಿಂದ ಹೋಗುತ್ತಾರೆ. https://youtu.be/SUkBZ4Hz9cg ಅದೇ ರೀತಿ ಎಷ್ಟೋ ಘಟನೆಗಳು ನಮ್ಮ ಸ್ಯಾಂಡಲ್‌ವುಡ್‌ನಲ್ಲಿಯೂ ನಡೆದಿದೆ. ಸಿನಿಮಾ ಮಾಡಲು ಬಂದ ನಿರ್ದೇಶಕರು ಸಾಲ ಮಾಡಿ, ಮನೆ ಮಾರಿಕೊಳ್ಳುವುದು. ನಟಿಸಬೇಕು ಎಂದು ಬಂದು, ಕಾಸ್ಟಿಂಗ್ ಕೌಚ್‌ಗೆ...

ಅಂಬಾನಿ ಮನೆ ಮದುವೆಯ ಫೋಟೋ ವೈರಲ್: ಟ್ರೋಲ್ ಆದ ರಶ್ಮಿಕಾ

Movie News: ನಟಿ ರಶ್ಮಿಕಾ ಮಂದಣ್ಣ, ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅದರ ಮಧ್ಯೆ ಅನಿಲ್ ಮತ್ತು ರಾಧಿಕಾ ಮದುವೆಗೆ ತೆರಳಿದ್ದು, ನೀಲಿ ಬಣ್ಣದ ಸೀರೆಯುಟ್ಟು ಮಿಂಚಿದ್ದಾರೆ. https://youtu.be/UB6WvFYNlaU ಅವರ ಈ ಫೋಟೋ ಎಲ್ಲೆಡೆ ವೈರಲ್ ಆಗಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆಗಿಂತ ಹೆಚ್ಚು ವ್ಯಂಗ್ಯ ಕಾಮೆಂಟ್ಸ್ ಬಂದಿದೆ. ಏಕೆಂದರೆ, ಸದಾ ಜಿಮ್‌ನಲ್ಲೇ ಕಾಲ ಕಳೆಯುವ ರಶ್ಮಿಕಾ ದೇಹ, ಬಾಡಿ...

ಸಿನಿಮಾ ಹಾಲ್ ನಲ್ಲಿ ಹೊರಗಡೆ ತಿಂಡಿ ತಿನ್ನಿಸು ತರುವಂತಿಲ್ಲ

ಸಿನಿಮಾ ಹಾಲ್‌ಗಳು ಮತ್ತು ಮಲ್ಟಿಪ್ಲೆಕ್ಸ್‌ಗಳು ನಿಯಮಗಳು ಮತ್ತು ಷರತ್ತುಗಳನ್ನು ನಿಗದಿಪಡಿಸುವ ಹಕ್ಕನ್ನು ಹೊಂದಿವೆ ಮತ್ತು ಹೊರಗಿನಿಂದ ಆಹಾರ ಮತ್ತು ಪಾನೀಯಗಳನ್ನು ಅನುಮತಿಸಬೇಕೇ ಎಂದು ನಿರ್ಧರಿಸಬಹುದು ಎಂದೂ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಜನರು ತಮಗೆ ಇಷ್ಟಬಂದ ಆಹಾರ ಮತ್ತು ನೀರನ್ನು ತೆಗೆದುಕೊಂಡು ಹೋಗಬಹುದು ಎಂದು ಈ ವಿಚಾರದಲ್ಲಿ ಥಿಯೇಟರ್‌ಗಳ ನಿರ್ಬಂದವನ್ನು ಹೈಕೋರ್ಟ್‌ ರದ್ದುಗೊಳಿಸಿತ್ತು. ಚಿತ್ರಮಂದಿರಗಳಲ್ಲಿ ಉಚಿತ ನೀರು ಕೊಡಬೇಕೆಂದು...
- Advertisement -spot_img

Latest News

Kottigehara: ಯುವ ಕೃಷಿಕನಿಗೆ ಹೃದಯಾಘಾತ: ಚಿಕಿತ್ಸೆ ಕೊಡಿಸುವ ಮುನ್ನವೇ ಕೊನೆಯುಸಿರು

Chikkamagaluru News: ಚಿಕ್ಕಮಗಳೂರಿನ ಮೂಡಿಗೆರೆಯ ಕೊಟ್ಟಿಗೆಹಾರದಲ್ಲಿ ಯುವ ಕೃಷಿಕನೋರ್ವ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. 35 ವರ್ಷ ವಯಸ್ಸಿನ ಹೆಚ್.ಆರ್.ಚೇತನ್ ಎಂಬಾತನೇ ಮೃತ ದುರ್ದೈವಿಯಾಗಿದ್ದು, ಇವರು ಬಿಜೆಪಿಯ ಯುವ...
- Advertisement -spot_img