ಈ ಶುಕ್ರವಾರ ಸ್ಯಾಂಡಲ್ವುಡ್ನಲ್ಲಿ ಸಾಲು ಸಾಲು ಸಿನಿಮಾಗಳು ರಿಲೀಸ್ ಆದ್ರೂ ರೋಮ್ಯಾಂಟಿಕ್ ಲವ್ಸ್ಟೋರಿ ಪ್ರಾರಂಭ ಸ್ವಲ್ಪ ಹೆಚ್ಚೇ ಕುತೂಹಲ ಮೂಡಿಸಿತ್ತು. ಅದಕ್ಕೆ ಕಾರಣ ಮನೋರಂಜನ್ ರವಿಚಂದ್ರನ್. ಕ್ರೇಜಿಸ್ಟಾರ್ ಪುತ್ರನ ಸಿನಿಮಾವನ್ನು ಡೈರೆಕ್ಟ್ ಮಾಡಿರೋದು ಮನು ಕಲ್ಯಾಡಿ. ನಿರ್ಮಾಣ ಮಾಡಿರೋದು ಜಗದೀಶ್ ಕಲ್ಯಾಡಿ. ಕಂಪ್ಲೀಟ್ ಹೊಸಬರ ತಂಡದ ಪ್ರಯತ್ನ ಹೊಸ ತರದಲ್ಲಿದೆ.
ಮೊದಲೇ ಅನಾಥ. ಪ್ರೀತಿ ಮಾಡ್ತಾನೆ....
ಕಿರುತೆರೆಯಲ್ಲಿ ಸುಮಾರು ವರ್ಷಗಳಿಂದ ಗುರುತಿಸಿಕೊಂಡಿರುವ ಶಶಿಕುಮಾರ್ ಹಾಗೂ ನಂದಿತಾ ಅವರ ಪುತ್ರ ಸುಮುಖ. ಸುಮುಖ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ " ಫಿಸಿಕ್ಸ್ ಟೀಚರ್" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಜನಮನಸೂರೆಗೊಂಡಿದೆ. ಇದೇ ಇಪ್ಪತ್ತೇಳರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಚಿತ್ರ ಪ್ರದರ್ಶನಗೊಂಡು, ನೋಡುಗರ ಮೆಚ್ಚುಗೆಗೆ ಪಾತ್ರವಾಗಿದೆ.
ನಾನು ಬೆಂಗಳೂರು ಅಂತರರಾಷ್ಟ್ರೀಯ...
ಬಿಎಂಟಿಸಿ ನಿರ್ವಾಹಕರಾಗಿದ್ದ ನಂದನ್ಪ್ರಭು ಈ ಹಿಂದೆ 'ಪ್ರೀತಿಯ ಲೋಕ' ಹಾಗೂ 'ಲವ್ ಈಸ್ ಪಾಯಸನ್' ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದರು. ಆರೇಳು ವರ್ಷಗಳ ನಂತರ ನಂದನ್ ಪ್ರಭು ಮತ್ತೊಂದು ಚಿತ್ರವನ್ನು ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ. ಆ ಚಿತ್ರದ ಹೆಸರು "ಓರಿಯೋ".
ಈಗಾಗಲೇ ಚಿತ್ರದ ಮಾತಿನ ಭಾಗವನ್ನು ಪೂರ್ಣಗೊಳಿಸಿರುವ ನಂದನಪ್ರಭು ಒಂದು ಹಾಡಿನ ಚಿತ್ರೀಕರಣ ಮಾತ್ರವೇ ಬಾಕಿ ಉಳಿಸಿಕೊಂಡಿದ್ದಾರೆ.
ಚಿತ್ರದ...
ಬೆಲ್ ಬಟನ್ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ನವರಸ ನಾಯಕ ಜಗ್ಗೇಶ್ ರವವರು ಚಿತ್ರಕ್ಕೆ ಚಾಲನೆ ನೀಡಿದರು.ನಟ ಪ್ರತಾಪ್ ರೆಡ್ಡಿ ಅವರು ಕ್ಯಾಮೆರಾ ಚಾಲನೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ತಾಯಿ ಬಂಡೆ ಮಹಾ ಕಾಳಿ ಅಮ್ಮನವರ ಸನ್ನಿಧಿಯಲ್ಲಿ ಬೆಲ್ ಬಟನ್ ಚಿತ್ರದ ಮಹೂರ್ತ ಇತ್ತೀಚಿಗೆ ನಡೆಯಿತು
ಕನ್ನಡದ ಖ್ಯಾತ ನಿರ್ದೇಶಕರ ಜೊತೆ...
ಅಜಿತ್ ಜಯರಾಜ್ ನನ್ನ ತಂದೆಯ ವಿಷಯದಲ್ಲಿ ಏನ್ ಬೇಕಾದ್ರೂ ಮಾಡಬಹುದು ಅಂದುಕೊAಡವರನ್ನು ಸುಮ್ಮನೆ ಬಿಡಲ್ಲ ಅಂತ ಸಿಡಿದೆದ್ದಿದ್ದಾರೆ. ಸದ್ಯ ಹೆಡ್ ಬುಷ್ ಚಿತ್ರದಲ್ಲಿ ಡಾನ್ ಜಯರಾಜ್ ಪಾತ್ರದ ಬಗ್ಗೆ ಜಯರಾಜ್ ಪುತ್ರ ಅಜಿತ್ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಇದು ನನ್ನ ತಂದೆಯ ಪ್ರೆöÊವಸಿಯ ವಿಚಾರ. ನನ್ನ ತಂದೆಯ ಬಗ್ಗೆ ಸಿನಿಮಾ ಮಾಡ್ತಾರೆ ಅಂದಾಗ...
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ನಾಯಕರಾಗಿ ನಟಿಸಿರುವ "ಪ್ರಾರಂಭ" ಚಿತ್ರ ಮೇ 13 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೀರ್ತಿ ಕಲ್ಕೇರಿ ಈ ಚಿತ್ರದ ನಾಯಕಿ.
ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಈಗಾಗಲೇ ಪ್ರೇಕ್ಷಕರ ಮನ ಗೆದ್ದಿದೆ. ಮನುರಂಜನ್ ಅವರ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ.
ವಿಭಿನ್ನ...
ಶ್ರೀಮತಿ ಬಿ.ಜಿ.ಗೀತಾ ಅವರು ಜನಮಿತ್ರ ಮೂವೀಸ್ ಮೂಲಕ ನಿರ್ಮಿಸಿ, ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ತಾಯಿ ಕಸ್ತೂರ್ಗಾಂಧಿ’ ಕನ್ನಡ ಚಿತ್ರವು 12ನೇ ದಾದಾ ಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಿತ್ರೋತ್ಸವದ ಸ್ಫರ್ಧಾ ವಿಭಾಗಕ್ಕೆ ಆಯ್ಕೆಯಾಗಿದೆ. ಅಲ್ಲದೆ, ಈಗಾಗಲೇ ಲಾಸ್ ಏಂಜಲೀಸ್ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಭಾಗವಹಿಸಿದೆ.
ದೆಹಲಿಯ ಸಂಸ್ಥೆಯೊಂದು ದಾದಾ ಸಾಹೇಬ್ ಫಾಲ್ಕೆ ಅವರ ಜನ್ಮದಿನದಂದು ಹನ್ನೊಂದು ವರ್ಷಗಳಿಂದ ಈ...
ಸಿನಿಮಾ ಪತ್ರಕರ್ತನಾಗಿ ಗುರುತಿಸಿಕೊಂಡಿರುವ ಯತಿರಾಜ್, ಈಗ ನಿರ್ದೇಶಕ ಹಾಗೂ ಕಲಾವಿದನಾಗೂ ಚಿರಪರಿಚಿತ. ಪ್ರಸ್ತುತ ಯತಿರಾಜ್ ನಿರ್ದೇಶಿಸಿ , ನಾಯಕನಾಗೂ ನಟಿಸುತ್ತಿರುವ "ಮಾಯಾಮೃಗ" ಚಿತ್ರದ ಚಿತ್ರೀಕರಣ ಶ್ರೀರಂಗಪಟ್ಟಣದ ಬಳಿಯ ಹಳ್ಳಿಯೊಂದರಲ್ಲಿ ಆರಂಭವಾಯಿತು. ಸ್ಥಳೀಯ ಮುಖಂಡರಾದ ರಾಜಣ್ಣ, ಜಯಣ್ಣ ಮುಂತಾದವರು ಚಿತ್ರೀಕರಣ ಆರಂಭದ ವೇಳೆ ಉಪಸ್ಥಿತರಿದ್ದು, ಶುಭ ಕೋರಿದರು. ಶ್ರೀರಂಗಪಟ್ಟಣದ ಸುತ್ತಮುತ್ತ ಇಪ್ಪತ್ತೈದು ದಿನಗಳ ಒಂದೇ ಹಂತದ...
ವಿಕ್ರಂಪ್ರಭು ನಿರ್ಮಿಸಿ ನಿರ್ದೇಶಿಸಿರುವ "ವೆಡ್ಡಿಂಗ್ ಗಿಫ್ಟ್" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ನಿರ್ಮಾಪಕರಾದ ಭಾ.ಮ.ಹರೀಶ್ ಹಾಗೂ ಸುನೀಲ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಪ್ರೇಮ, ಸಂಗೀತ ನಿರ್ದೇಶಕ ಬಾಲಚಂದ್ರ ಪ್ರಭು, ಸಂಕಲನಕಾರ ವಿಜೇತ್ ಚಂದ್ರ ಹಾಗೂ ಛಾಯಾಗ್ರಾಹಕ ಉದಯಲೀಲ ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.
ನಾನು ಹತ್ತೊಂಬತ್ತು ವರ್ಷದ...
ಮೈಸೂರು ಮೂಲದ ಒಂದಷ್ಟು ಪ್ರತಿಭಾವಂತರೇ ಸೇರಿಕೊಂಡು ಥ್ರಿಲ್ಲರ್ ಚಿತ್ರವೊಂದನ್ನು ನಿರ್ಮಾಣ ಮಾಡಿದ್ದಾರೆ. ಆ ಚಿತ್ರದ ಹೆಸರು ನಾನೇ ನರರಾಕ್ಷಸ. ಸ್ವರ್ಣಾಂಬಾ ಪ್ರೊಡಕ್ಷನ್ಸ್ ಮೂಲಕ ಬಿ.ರಾಧಾ ಅವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅವರ ಪುತ್ರ ರಾಜ್ಮನೀಶ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್ಕಟ್ ಹೇಳಿದ್ದಾರೆ. ಜೊತೆಗೆ ಅವರೇ ಚಿತ್ರದ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಗಟ್ಟಿಮೇಳ ಸೇರಿದಂತೆ...
ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....