Wednesday, September 17, 2025

movies

ಅನಾರೋಗ್ಯ ಹಿನ್ನೆಲೆ ಪಬ್ಲಿಕ್ ಟಿವಿ ಶಿವಮೊಗ್ಗ ವರದಿಗಾರ ಶಶಿಧರ್ ನಿಧನ

Shivamogga News: ಶಿವಮೊಗ್ಗದ ಪಬ್ಲಿಕ್ ಟಿವಿ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ. ಇಂದು ಬೆಳಿಗ್ಗೆ ತಮ್ಮ ಶಿವಮೊಗ್ಗದ ನಿವಾಸದಲ್ಲಿ ಬಾತ್ ರೂಂ ಗೆ ಹೋದ ಶಶಿಧರ್ ಆಕಸ್ಮಿಕವಾಗಿ ಹಿಮ್ಮುಖವಾಗಿ ಕುಸಿದು ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಮನೆಯಲ್ಲಿ ಯಾರು ಇಲ್ಲದ ಹೊತ್ತಿನಲ್ಲಿಯೇ ಈ ಘಟನೆ ನಡೆದಿದ್ದರಿಂದ ತಲೆಯಲ್ಲಿ ರಕ್ತ ಹೆಪ್ಪು ಗಟ್ಟಿತ್ತು....

Sandalwood News: ಮ್ಯಾಕ್ಸ್ ಬಂದ್ಮೇಲೆ UI ಕಲೆಕ್ಷನ್ ಬಿತ್ತಾ! ಬಾಕ್ಸಾಫೀಸ್ ಲೆಕ್ಕ ಸುಳ್ಳಾ?

Sandalwood News: ಕಳೆದ ವರ್ಷ ಕ್ರಿಸ್ ಮಸ್ ಹಬ್ಬದ ವೇಳೆ ಬಂದ ಮ್ಯಾಕ್ಸ್ ಮತ್ತು 'ಯುಐ' ಚಿತ್ರಗಳು 3ನೇ ವಾರ ಯಶಸ್ವಿ ಪ್ರದರ್ಶನ ಕಾಣುತ್ತಿವೆ. ಈ ಎರಡು ಸಿನಿಮಾಗಳಲ್ಲಿ ಸದ್ಯ ಸುದೀಪ್ ಅವರ 'ಮ್ಯಾಕ್ಸ್' ದರ್ಬಾರ್ ಜೋರಾಗಿದೆ. ಎರಡು ಸ್ಟಾರ್ ಸಿನಿಮಾಗಳು ಹಿಂದೆ ಮುಂದೆ ಬಂದರೆ ಸಹಜವಾಗಿಯೇ ಅದು ಕ್ಲ್ಯಾಶ್ ಆಗುತ್ತೆ. ಹಾಗಾಗಿ ಎರಡೂ...

ಲೇಡಿ ಸೂಪರ್‌ಸ್ಟಾರ್ ನಯನ ತಾರಾ ಎಕ್ಸ್ ಖಾತೆ ಹ್ಯಾಕ್: ಸೈಬರ್ ಠಾಣೆಗೆ ದೂರು

Movie News: ಖ್ಯಾತ ನಟಿ ನಯನತಾರಾ ಎಕ್ಸ್ ಖಾತೆ ಹ್ಯಾಕ್ ಆಗಿದೆ. ಹೀಗಾಗಿ ನಟಿ, ತಮ್ಮ ಎಕ್ಸ್ ಖಾತೆಗೆ ಯಾವುದೇ ಮೆಸೆಜ್, ರಿಕ್ವೆಸ್ಟ ಬಂದರೂ ನಾನು ಅದಕ್ಕೆ ಪ್ರತಿಕ್ರಿಯಿಸುವುದಿಲ್ಲ. ನನ್ನ ಖಾತೆ ಹ್ಯಾಕ್ ಆಗಿದ್ದು, ಅದು ಸರಿಯಾಗುವವರೆಗೂ ಯಾರೂ ನನಗೆ ಸಂದೇಶ ರವಾನಿಸಬೇಡಿ ಎಂದು ಹೇಳಿದ್ದಾರೆ. https://youtu.be/LvPKTwPFTBo ಯಾವುದೇ ಅನಗತ್ಯ ಟ್ವೀಟ್ ಅಥವಾ ಅನುಮಾನ ಬರುವಂಥ ಪೋಸ್ಟ್...

Movie News: ಬಳುಕುವ ಬಳ್ಳಿಯಂತಿದ್ದ ನಟಿ ಅಚಾನಕ್ ಆಗಿ ಊದಿಕೊಂಡಿದ್ದೇಕೆ..?

Movie News: ಸೆಲೆಬ್ರಿಟಿಗಳು ಅಂದ್ರೆ ಹಾಗೆ. ನಾವು ಮೊದಲು ನೋಡಿದಾಗ ಹೇಗಿದ್ದರೋ, ಅವರು ವಯಸ್ಸಾದರೂ ಅದೇ ರೀತಿ ಇದ್ದಾಗಲೇ, ಚೆಂದ. ಅವರಿಗೆ ವಯಸ್ಸಾಗಿ ಬಿಟ್ಟರೆ, ಮೂಲೆಗುಂಪಾದಂತೆ. ಹಾಗಾಗಿಯೇ ನಟ ನಟಿಯರು ಅದಷ್ಟು ಡಯಟ್ ಮಾಡಿ, ತಮ್ಮ ಯವ್ವನವನ್ನು ಮೆಂಟೇನ್ ಮಾಡಲು ಹೆಣಗಾಡುತ್ತಾರೆ. https://youtu.be/EFkBqTLtRpE ಆದರೆ ಇಲ್ಲೋರ್ವ ನಟಿ ಮುದ್ದುಮುದ್ದಾಗಿ, ಬಳಕುವ ಬಳ್ಳಿಯಂತಿದ್ದರು. ಆದರೆ ಸಡನ್ನಾಗಿಊದಿಕೊಂಡಿದ್ದು, ಇವರನ್ನು ನೋಡಿ...

Sudeep : ಇನ್ಮೇಲೆ ಸುದೀಪ್‌ ವರ್ಷಕ್ಕೆ ಎರಡು ಸಿನಿಮಾ ಫಿಕ್ಸ್!‌

ಸ್ಟಾರ್‌ ನಟರು ಮೂರು ವರ್ಷಕ್ಕೆ ಒಂದು ಸಿನಿಮಾ ಮಾಡುತ್ತಿರುವುದು ಎಲ್ಲರಿಗೂ ಗೊತ್ತು. ಹಾಗಾಗಿ ಕನ್ನಡ ಚಿತ್ರರಂಗದಲ್ಲಿ ವರ್ಷಕ್ಕೆ ಸ್ಟಾರ್‌ ನಟರ ಐದಾರು ಸಿನಿಮಾ ಬಂದರೆ ಹೆಚ್ಚು ಎಂಬಮಾತು ಕೇಳಿಬರುತ್ತಿತ್ತು. ಸುದೀಪ್‌ ಅವರು ಸಹ ಎರಡು ವರ್ಷಕ್ಕೆ ಅಥವಾ ಮೂರು ವರ್ಷಕ್ಕೆ ಒಂದು ಸಿನಿಮಾ ಮಾಡುತ್ತಿದ್ದದ್ದು ಎಲ್ಲರಿಗೂ ಗೊತ್ತು. ಇನ್ನು ಮುಂದೆ ಸುದೀಪ್‌ ಅವರು ವರ್ಷಕ್ಕೆ...

ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಂಡು, ಅಭಿಮಾನಿಗಳಿಗಾಗಿ ಪೋಟೋ ಹಂಚಿಕೊಂಡ ಸಮಂತಾ

ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ನಟಿ ಸಮಂತಾ ಸ್ವಲ್ಪ ದಿನ ಯಾವುದೇ ಫೋಟೋವನ್ನು ಹಂಚಿಕೊಂಡಿರಲಿಲ್ಲ. ಸಮಂತಾ ಅವರಿಗೆ ಜೀವನದಲ್ಲಿಒಂದಲ್ಲ ಒಂದು ಸಮಸ್ಯೆಗಳು ಬರುತ್ತಿದ್ದರೂ, ಅವರ ವೃತ್ತಿ ಜೀವನ ಚೆನ್ನಾಗಿದೆ. ಅವರಿಗೆ ಆರೋಗ್ಯ ಕೈ ಕೊಡಲು ಶುವಾಗಿದ್ದರಿಂದ ಸಾರ್ವಜನಿಕವಾಗಿ ಮುಖ ತೋರಿಸಿರಲಿಲ್ಲ. ಬಹು ದಿನಗಳ ನಂತರ ಸ್ವಲ್ಪ ಚೇತರಿಸಿಕೊಂಡು ಮತ್ತೆ ಫೋಟೋವನ್ನು ಹಂಚಿಕೊಂಡಿದ್ದು ಅಭಿಮಾನಿಗಳಿಗೆ ಸಂತಸವಾಗಿದೆ. ಸಮಂತಾ ಅವರಿಗೆ...

‘ಉತ್ತರಕಾಂಡ’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ರಿಎಂಟ್ರಿ..!

ಬೆಂಗಳೂರು: ಡಾಲಿ ಧನಂಜಯ್ ಅಭಿನಯದ ‘ಉತ್ತರಕಾಂಡ’ ಚಿತ್ರದ ಮೂಲಕ ಮತ್ತೆ ಸ್ಯಾಂಡಲ್ ವುಡ್ ಗೆ  ಕಮ್ ಬ್ಯಾಕ್ ಆಗಲಿರುವ ರಮ್ಯಾ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಉತ್ತರ ಕರ್ನಾಟಕ ಶೈಲಿಯಲ್ಲಿ ಮಾತನಾಡಿರುವ ರಮ್ಯಾ ‘ಇನ್ನಮ್ಯಾಗಿಂದ ಫುಲ್ ಗುದ್ದಾಂ ಗುದ್ದಿ’ಎಂದು ಹೇಳಿದ್ದಾರೆ. ರತ್ನನ್ ಪ್ರಪಂಚ ಚಿತ್ರದಲ್ಲಿ ಅಭಿನಯಿಸಲು ಆಗಲಿಲ್ಲವೆಂದು ಬೇಸರವಿತ್ತು. ಈಗ 10 ವರ್ಷಗಳ ನಂತರ  ‘ಉತ್ತರಕಾಂಡ’ ಚಿತ್ರದ...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕಿ ಪಲಕ್ ಮುಚ್ಚಲ್; ಖ್ಯಾತ ಸಂಗೀತ ನಿರ್ದೇಶಕ ಮಿಥುನ್ ಶರ್ಮಾರೊಂದಿಗೆ ಮದುವೆ

ಗಾಯಕಿ ಪಲಕ್ ಮುಚ್ಚಲ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಖ್ಯಾತ ಸಂಗೀತ ನಿರ್ದೇಶಕ/ ಗಾಯಕ, ಗೀತ ರಚನಕಾರ ಮಿಥುನ್ ಶರ್ಮಾ ಅವರನ್ನು ಕೈ ಹಿಡಿದಿದ್ದಾರೆ. ಬಾಲಿವುಡ್ ನಲ್ಲಿ ಸಾಕಷ್ಟು ಹಾಡುಗಳಿಗೆ ತಮ್ಮ ಧ್ವನಿ ನೀಡುರುವ ಪಲಕ್ ಮುಚ್ಚಲ್,ಕನ್ನಡದಲ್ಲೂ ಹಾಡುಗಳನ್ನು ಹಾಡಿ ಅನೇಕ ಅಭಿಮಾನಿಗಳನ್ನು ಹೊಂದಿದ್ದಾರೆ. ತಮಿಳು, ತೆಲಗು, ಮರಾಠಿ, ಭೋಜ್ ಪುರಿ, ಪಂಜಾಬಿ, ಉರ್ದು ಹೀಗೆ...

ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ನಟಿ ಅದಿತಿ ಪ್ರಭುದೇವ್

ಸಾಕಷ್ಟು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಟಿ, ಅದಿತಿ ಪ್ರಭುದೇವ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಉದ್ಯಮಿ ಯಶಸ್ವಿ ಜೊತೆ ಗುರುಹಿರಿಯರ ಸಮ್ಮುಖದಲ್ಲಿ ಇದೆ ನವೆಂಬರ್ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಸೆಮಣೆ ಏರಲಿದ್ದಾರೆ. ತೋತಾಪುರಿ, ಬ್ರಹ್ಮಚಾರಿ, ಸಿಂಗಮ್, ರಂಗನಾಯಕಿ, ಓಲ್ಡಮಾಂಕ್ ಹೀಗೆ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿರುವ...

ಕೆಜಿಎಫ್-೨ ಎರಡನೇ ದಿನದ ಕಲೆಕ್ಷನ್ ಎಷ್ಟು..?

ಕನ್ನಡದ ಕೆಜಿಎಫ್-೨ ಸಿನಿಮಾ ರಿಲೀಸಾಗಿ ಸದ್ಯ ಭಾಕ್ಸಾಫೀಸ್‌ನಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ. ಎಲ್ಲರ ನಿರೀಕ್ಷೆಯಂತೆಯೇ ಕೆಜಿಎಫ್-೨ ಸಿನಿಮಾ ರಿಲೀಸಾಗಿ ಮೊದಲ ದಿನವೇ ೧೩೪ಕೋಟಿ ಗಳಿಸಿ ವಿಶ್ವದಾದ್ಯಂತ ಅಭಿಮಾನಿಗಳ ಮನಸ್ಸು ಗೆದ್ದಿದೆ. ಅಷ್ಟೇ ಅಲ್ಲ ಫಸ್ಟ್ ಡೇ ಕಲೆಕ್ಷನ್ ರಿಪೋರ್ಟ್ನ ನೋಡಿ ಇಡೀ ವಿಶ್ವವೇ ಶಾಕ್ ಆಗಿದೆ. ಅದೆಷ್ಟೇ ದೊಡ್ಡ ಸಿನಿಮಾ ಆದ್ರೂ ಮೊದಲ ದಿನಕ್ಕಿಂದ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img