Monday, February 23, 2026

movies

ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿದರು “ಗಂಧರ್ವ”ನ ಫಸ್ಟ್‌ ಲುಕ್‌

  ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರ ಬಳಿ ಕಾರ್ಯ ನಿರ್ವಹಿಸಿರುವ ಉಮೇಶ್ ಕುಮಾರ್ ಜಿ ಪ್ರಥಮ ನಿರ್ದೇಶನದ "ಗಂಧರ್ವ" ಚಿತ್ರದ ಫಸ್ಟ್ ಲುಕನ್ನು ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಈ ಚಿತ್ರದ ವಿಶೇಷ ಪಾತ್ರದಲ್ಲಿ ಕೂಡ ರಾಘಣ್ಣ ಅಭಿನಯಿಸುತ್ತಿದ್ದಾರೆ. ಆದರೆ ನಮ್ಮ ಚಿತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಅವರನ್ನು ಈಗಿರುವ ರೀತಿ ತೋರಿಸಲ್ಲ. ಹಿಂದೆ...

ಬಾದಾಮಿಯಲ್ಲಿ ಯೋಗರಾಜ್ ಭಟ್ಟರ “ಗರಡಿ”

  ಸೂರ್ಯ - ಸೋನಾಲ್ ಮಾಂಟೆರೊ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕೌರವ ಬಿ.ಸಿ.ಪಾಟೀಲ್ . ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ "ಗರಡಿ" ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ ತಾಣ ಬಾದಾಮಿಯಲ್ಲಿ ನಡೆದಿದೆ. ಸೃಷ್ಟಿ ಪಾಟೀಲ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಈ ಸುಂದರ ತಾಣದಲ್ಲಿ "ಗರಡಿ"...
- Advertisement -spot_img

Latest News

ಆತ್ಮಹತ್ಯೆ ತಡೆಗೆ BMRCL ಹೊಸ ಪ್ಲಾನ್ ರೆಡಿ!

ಬೆಂಗಳೂರು ನಗರದಲ್ಲಿ ಇತ್ತೀಚೆಗೆ BMRCL ವ್ಯಾಪ್ತಿಯ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಟ್ರ್ಯಾಕ್‌ಗೆ ಹಾರಿ ಆತ್ಮಹತ್ಯೆಗೆ ಯತ್ನಿಸುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆ, ಭದ್ರತಾ ಕ್ರಮಗಳ ಬಗ್ಗೆ ಚರ್ಚೆ...
- Advertisement -spot_img