Tuesday, February 3, 2026

MP

ರಾಜ್ಯಸಭಾ ಚುನಾವಣೆಯಲ್ಲಿ NCಗೆ ಗೆಲುವು

ರಾಜ್ಯಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಜಯ ಸಾಧಿಸಿದೆ. 4 ಮೇಲ್ಮನೆ ಸ್ಥಾನಗಳಲ್ಲಿ ಮೂರು ಸ್ಥಾನಗಳನ್ನು ನ್ಯಾಷನಲ್ ಕಾನ್ಫರೆನ್ಸ್ ಗೆದ್ದರೆ, ಬಿಜೆಪಿ ಒಂದು ಸ್ಥಾನವನ್ನು ಪಡೆಯುವಷ್ಟೇ ತೃಪ್ತಿಯಾಗಿದೆ. 2019ರಲ್ಲಿ ಈ ಪ್ರದೇಶದ ರಾಜ್ಯ ಸ್ಥಾನಮಾನ ರದ್ದಾದ ನಂತರ, ಮೊದಲ ಬಾರಿಗೆ ನಡೆದ ಚುನಾವಣೆ ಇದಾಗಿತ್ತು. ಇದರಲ್ಲಿ ಎನ್‌ಸಿ ನೇತೃತ್ವದ ಮೈತ್ರಿಕೂಟ ಮತ್ತು...

ಕಾಂಗ್ರೆಸ್ ನಾಯಕ ಮುದ್ದುಹನುಮೇಗೌಡ, ನಟ ಶಶಿಕುಮಾರ್ ಬಿಜೆಪಿಗೆ ಸೇರ್ಪಡೆ

ಮಾಜಿ ಸಂಸದ ಮುದ್ದುಹನುಮೇಗೌಡ, ನಟ ಶಶಿಕುಮಾರ್, ನಿವೃತ್ತ ಐಎಎಸ್ ಅನಿಲ್ ಕುಮಾರ್ ಸೇರಿ ಹಲವು ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಾಜ್ಯ ಘಟಕದ ಕಚೇರಿಯಲ್ಲಿ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್  ಕಟೀಲ್ ಸಮ್ಮುಖದಲ್ಲಿ ಸೇರ್ಪಡೆಯಾದರು. ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಲ್ಲರೂ ಬಿಜೆಪಿಯತ್ತ ಆಕರ್ಷಿತರಾಗುತ್ತಿದ್ದಾರೆ. ಪಕ್ಷವನ್ನು ಸೇರಿದ...

ಇಂಥಹ ಸಂಸದರನ್ನು ನೀವು ನೋಡಿರೋದಕ್ಕೆ ಸಾಧ್ಯವೇ ಇಲ್ಲ…!!

ಸಂಸದರು ಅಂದ್ರೆ ಅವ್ರಿಗೆ ಕೋಟಿ ಲೆಕ್ಕದಲ್ಲಿ ಆಸ್ತಿ ಪಾಸ್ತಿ, ಐಶಾರಾಮಿ ಜೀವನ ಎಲ್ಲವೂ ಇರೋದನ್ನ ನೋಡಿದ್ದೀರ. ಆದ್ರೆ ಇಲ್ಲೊಬ್ಬರು ಸಂಸದರು ಮಾತ್ರ ಇದಕ್ಕೆಲ್ಲ ಅಪವಾದದಂತೆ ಇದ್ದಾರೆ. ಅವರೇ ಒಡಿಶಾದ ಬಾಲಸೋರ್ ನಿಂದ ಆಯ್ಕೆಯಾಗಿರೋ ಸಂಸದ ಪ್ರತಾಪ್ ಸಾರಂಗಿ. ಪ್ರತಾಪ್ ಸಾರಂಗಿ ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾದ ಸಂಸದರು. ಇವರ ವಾಸ ಕೇವಲ ಒಂದು ಪುಟ್ಟ ಗುಡಿಸಿಲಿನಲ್ಲಿ....
- Advertisement -spot_img

Latest News

ಇದ್ದಕ್ಕಿದ್ದಂತೆ ಎದೆನೋವು! ಕಾರಣ ಏನು? : SILENT HEART ATTACK!: Health Tips by Dr.Pavan

Health Tips: ಅವರು ಆರಾಮವಾಗಿಯೇ ಇದ್ದರೂ, ಯಾಾವುದೇ ಖಾಯಿಲೆ ಇರಲಿಲ್ಲ. ಯಾವುದೇ ಚಿಕಿತ್ಸೆ, ಔಷಧಿ ಏನೂ ತೆಗೆದುಕ``ಳ್ಳುತ್ತಿರಲಿಲ್ಲ. ಆದರೆ ಇದ್ದಕ್ಕಿದ್ದ ಹಾಗೆ ಎದೆ ನೋವು ಬಂದು...
- Advertisement -spot_img