Saturday, April 12, 2025

MP

ಕಾಂಗ್ರೆಸ್ ನಾಯಕ ಮುದ್ದುಹನುಮೇಗೌಡ, ನಟ ಶಶಿಕುಮಾರ್ ಬಿಜೆಪಿಗೆ ಸೇರ್ಪಡೆ

ಮಾಜಿ ಸಂಸದ ಮುದ್ದುಹನುಮೇಗೌಡ, ನಟ ಶಶಿಕುಮಾರ್, ನಿವೃತ್ತ ಐಎಎಸ್ ಅನಿಲ್ ಕುಮಾರ್ ಸೇರಿ ಹಲವು ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಾಜ್ಯ ಘಟಕದ ಕಚೇರಿಯಲ್ಲಿ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್  ಕಟೀಲ್ ಸಮ್ಮುಖದಲ್ಲಿ ಸೇರ್ಪಡೆಯಾದರು. ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಲ್ಲರೂ ಬಿಜೆಪಿಯತ್ತ ಆಕರ್ಷಿತರಾಗುತ್ತಿದ್ದಾರೆ. ಪಕ್ಷವನ್ನು ಸೇರಿದ...

ಇಂಥಹ ಸಂಸದರನ್ನು ನೀವು ನೋಡಿರೋದಕ್ಕೆ ಸಾಧ್ಯವೇ ಇಲ್ಲ…!!

ಸಂಸದರು ಅಂದ್ರೆ ಅವ್ರಿಗೆ ಕೋಟಿ ಲೆಕ್ಕದಲ್ಲಿ ಆಸ್ತಿ ಪಾಸ್ತಿ, ಐಶಾರಾಮಿ ಜೀವನ ಎಲ್ಲವೂ ಇರೋದನ್ನ ನೋಡಿದ್ದೀರ. ಆದ್ರೆ ಇಲ್ಲೊಬ್ಬರು ಸಂಸದರು ಮಾತ್ರ ಇದಕ್ಕೆಲ್ಲ ಅಪವಾದದಂತೆ ಇದ್ದಾರೆ. ಅವರೇ ಒಡಿಶಾದ ಬಾಲಸೋರ್ ನಿಂದ ಆಯ್ಕೆಯಾಗಿರೋ ಸಂಸದ ಪ್ರತಾಪ್ ಸಾರಂಗಿ. ಪ್ರತಾಪ್ ಸಾರಂಗಿ ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾದ ಸಂಸದರು. ಇವರ ವಾಸ ಕೇವಲ ಒಂದು ಪುಟ್ಟ ಗುಡಿಸಿಲಿನಲ್ಲಿ....
- Advertisement -spot_img

Latest News

ತಾನೇ ಹೆತ್ತ ಮಕ್ಕಳ ಅನ್ನಕ್ಕೆ ವಿಷ ಹಾಕಿ, ತಾನೂ ಜೀವ ಕಳೆದುಕೊಳ್ಳಲು ಯತ್ನಿಸಿದ ತಾಯಿ

Dharwad News: ಧಾರವಾಡ: ಧಾರವಾಡದಲ್ಲಿ ಹೆತ್ತ ಮಕ್ಕಳಿಗೆ ಪಾಪಿ ತಾಯಿಯೊಬ್ಬಳು ಊಟದಲ್ಲಿ ವಿಷ ಹಾಕಿಕೊಟ್ಟಿದ್ದಾರೆ. ಅಲ್ಲದೇ ತಾನೂ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಧಾರವಾಡ ಜಿಲ್ಲೆ ಯಮನೂರು...
- Advertisement -spot_img