Thursday, August 20, 2026

MP Mangala Angadi

ಗೋಡೆ ಕುಸಿತದಿಂದ 7 ಸಾವು- ಮೃತರ ಕುಟುಂಬಸ್ಥರಿಗೆ ಸಂಸದೆ ಮಂಗಳಾ ಅಂಗಡಿ ಸಾಂತ್ವನ

ಬೆಳಗಾವಿ: ಗೋಡೆ ಕುಸಿದು 7 ಜನರ ದಾರುಣವಾಗಿ ಸಾವನಪ್ಪಿದ ಹಿನ್ನೆಲೆಯಲ್ಲಿ  ಘಟನೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮಕ್ಕೆ  ಸಂಸದೆ ಮಂಗಲಾ ಅಂಗಡಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇಂತಹ ದುರ್ಘಟನೆ ನಡೆಯಬಾರದಿತ್ತು,  ನಿಜಕ್ಕೂ ಇದು ಸಹಿಸಲಾರದ ಘಟನೆ ಅಂತ ವಿಷಾದ ವ್ಯಕ್ತಪಡಿಸಿದ ಮಂಗಳಾ ಅಂಗಡಿ, ಮೃತರ ಕುಟುಂಬಸ್ಥರಿಗೆ ಸರ್ಕಾರದ ವತಿಯಿಂದ ಹೊಸ ಮನೆ...
- Advertisement -spot_img

Latest News

Dharwad News: ಧಾರವಾಡದಲ್ಲಿ ಭೀಕರ ಹ*: 25 ವರ್ಷದ ಯುವಕನ ಜೀವನ ಅಂತ್ಯ.

Dharwad News: ಧಾರವಾಡದಲ್ಲಿ ಭೀಕರ ಕೊಲೆ ನಡೆದಿದೆ. ವ್ಯಕ್ತಿಯೊಬ್ಬರ ಕತ್ತು ಸೀಳಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ಟೋಲ್ ನಾಕಾ ಬಳಿಯ ಐನಾಕ್ಸ್ ಸಮೀಪ ನಡೆದಿದೆ....
- Advertisement -spot_img