Saturday, July 27, 2024

MP Mangala Angadi

ಗೋಡೆ ಕುಸಿತದಿಂದ 7 ಸಾವು- ಮೃತರ ಕುಟುಂಬಸ್ಥರಿಗೆ ಸಂಸದೆ ಮಂಗಳಾ ಅಂಗಡಿ ಸಾಂತ್ವನ

ಬೆಳಗಾವಿ: ಗೋಡೆ ಕುಸಿದು 7 ಜನರ ದಾರುಣವಾಗಿ ಸಾವನಪ್ಪಿದ ಹಿನ್ನೆಲೆಯಲ್ಲಿ  ಘಟನೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮಕ್ಕೆ  ಸಂಸದೆ ಮಂಗಲಾ ಅಂಗಡಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇಂತಹ ದುರ್ಘಟನೆ ನಡೆಯಬಾರದಿತ್ತು,  ನಿಜಕ್ಕೂ ಇದು ಸಹಿಸಲಾರದ ಘಟನೆ ಅಂತ ವಿಷಾದ ವ್ಯಕ್ತಪಡಿಸಿದ ಮಂಗಳಾ ಅಂಗಡಿ, ಮೃತರ ಕುಟುಂಬಸ್ಥರಿಗೆ ಸರ್ಕಾರದ ವತಿಯಿಂದ ಹೊಸ ಮನೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img