Saturday, July 27, 2024

MP Muniswami

ಸಿದ್ದರಾಮಯ್ಯ ಅಂತಹ ನಾಯಕರು ಕ್ಷೇತ್ರ ಹುಡುಕಾಟ ನಡೆಸುವುದು ಶೋಚನೀಯ ಸಂಗತಿ : ಕೋಲಾರದಲ್ಲಿ ಸಂಸದ ಮುನಿಸ್ವಾಮಿ ವಾಗ್ದಾಳಿ

ಕೋಲಾರ: ಕೋಲಾರದಿಂದ ಸ್ಪರ್ಧೆಗೆ ಸಿದ್ದರಾಮಯ್ಯ ಇಂಗಿತ ವಿಚಾರವಾಗಿ ಕೋಲಾರ ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ಅವರು ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ಅಂತಹ ನಾಯಕರು ಕ್ಷೇತ್ರ ಹುಡುಕಾಟ ನಡೆಸುವುದು ಶೋಚನೀಯ ಸಂಗತಿಯಾಗಿದೆ. ಇದನ್ನು ಜನರು ಗಮನಿಸುತ್ತಿದ್ದಾರೆ. ಕೋಲಾರಕ್ಕೆ ಸಿದ್ದರಾಮಯ್ಯನವರು ಇನ್ನು 50 ಬಾರಿ ಬಂದು ಹೋದರು ಯಾರು ಹೆದರುವುದಿಲ್ಲ. ಪರೀಕ್ಷೆಯಲ್ಲಿ ಕಾಪಿ ಚೀಟಿ ತಂದಿದ್ದಕ್ಕೆ ವಿದ್ಯಾರ್ಥಿನಿ ನಿಂದಿಸಿದ ಶಿಕ್ಷಕಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img