Sunday, May 3, 2026

mp pradeep shetter

Pradeep Shetter: ಬಿಜೆಪಿ ಬಗ್ಗೆ ಅಸಮಾಧಾನವಿಲ್ಲ, ಪಕ್ಷದ ನಿರ್ಧಾರದ ಬಗ್ಗೆ ದೊಡ್ಡವರು ಹೇಳ್ತಾರೆ; ಪ್ರದೀಪ್ ಶೆಟ್ಟರ್..!

ಹುಬ್ಬಳ್ಳಿ: ಕಳೆದ ವರ್ಷದಂತೆ ಈ ವರ್ಷವೂ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಯಾಗಿದೆ. ವಿಜೃಂಭಣೆಯಿಂದ ಗಣೇಶ ಮೆರವಣಿಗೆ ಮಾಡಿದ್ದೇವೆ. ಈದ್ಗಾ ಗಣೇಶೋತ್ಸವ ಹೋರಾಟದಲ್ಲಿ ಭಾಗಿಯಾಗದಿರುವುದಕ್ಕೆ ಕಾರಣ ಕಾನ್ಫರೆನ್ಸ್ ಇದ್ದಿದ್ದರಿಂದ ನಾನು ಬೇರೆ ಊರಿಗೆ ಹೋಗಿದ್ದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ದರ್ಶನ ಪಡೆದ ಬಳಿಕ ಮಾಧ್ಯಮದ ಜೊತೆಗೆ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img