Tuesday, December 23, 2025

MP Rahul Gandhi

ಕಾಂಗ್ರೆಸ್ ಸೋಲಿಸಲು 25 ಲಕ್ಷ ಮತಗಳ ಕಳ್ಳಾಟ..?

ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿಯವರ ವೋಟ್‌ ಚೋರಿ ಆರೋಪಗಳ ಸಾಲು ಮುಂದುವರೆದಿದೆ. 2024ರ ವಿಧಾನಸಭಾ ಚುನಾವಣೆ ವೇಳೆ, ಹರಿಯಾಣದಲ್ಲಿ ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ ಆಗಿದೆ ಎಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ದೆಹಲಿ ಎಐಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. 2024ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ, ಭಾರೀ ಪ್ರಮಾಣದ...

ಇಬ್ಬರು ಯುವರಾಜರ ಮೇಲೆ ಪ್ರಧಾನಿ ಮೋದಿ ಗುಡುಗು

ಬಿಹಾರದ ಮುಜಾಫರ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ರ‍್ಯಾಲಿಯಲ್ಲಿ ಭಾಷಣದ ವೇಳೆ ವಿರೋಧಿ ಪಡೆಗಳ ವಿರುದ್ಧ ಗುಡುಗಿದ್ದಾರೆ. ಬಿಹಾರದ ಚುನಾವಣಾ ಕಣದಲ್ಲಿ, ತಮ್ಮನ್ನು ಯುವರಾಜರು ಎಂದು ಭಾವಿಸುವ ಇಬ್ಬರು ಯುವಕರಿದ್ದಾರೆ. ಅವರು ಸುಳ್ಳು ಭರವಸೆಗಳ ಅಂಗಡಿಗಳನ್ನು ತೆರೆದಿದ್ದಾರೆ. ಒಬ್ಬರು ಭಾರತದ ಅತ್ಯಂತ ಭ್ರಷ್ಟ ಕುಟುಂಬದ ಯುವರಾಜ, ಇನ್ನೊಬ್ಬರು ಬಿಹಾರದ ಅತ್ಯಂತ ಭ್ರಷ್ಟ ಕುಟುಂಬದ ಯುವರಾಜ....

ಆ ದಿನಕ್ಕೆ ಕಾಯುತ್ತಿದ್ದಾರೆ ಡಿಕೆಶಿ!

ನವೆಂಬರ್‌ 20ಕ್ಕೆ ಬೆಂಗಳೂರಿಗೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಆಗಮಿಸುತ್ತಿದ್ದಾರೆ. ರಾಹುಲ್ ಗಾಂಧಿ ಬಂದಾಗ ಪಕ್ಷ ನಿಷ್ಠೆ ಮತ್ತು ಸಂಘಟನಾ ಸಾಮರ್ಥ್ಯ ಪ್ರದರ್ಶಿಸಲು, ಡಿ.ಕೆ. ಶಿವಕುಮಾರ್‌ ಸಜ್ಜಾಗಿದ್ದಾರೆ. ರಾಜ್ಯಾದ್ಯಂತ 100 ಕಾಂಗ್ರೆಸ್ ಭವನಗಳಿಗೆ ಶಂಕು ಸ್ಥಾಪನೆ ಮಾಡುವುದರ ಮೂಲಕ, ತಮ್ಮ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಈ ನಿಟ್ಟಿನಲ್ಲಿ...

ಮೋದಿ, ಶಾ, ನಡ್ಡಾ V/S ರಾಹುಲ್‌ ಗಾಂಧಿ

ಬಿಹಾರ ಚುನಾವಣಾ ಕಣ ರಂಗೇರುತ್ತಿದೆ. ಎಲೆಕ್ಷನ್ ಪ್ರಚಾರದ ಭರಾಟೆ ಜೋರಾಗಿದ್ದು, ಕಾವು ಹೆಚ್ಚಾಗುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಹಾರದಲ್ಲಿ ಸಾರ್ವಜನಿಕ ರ್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಾಯಕರು ಏಕಕಾಲಕ್ಕೆ ರ್ಯಾಲಿ,...

ಮೋದಿ ಸ್ಟಾರ್ ಡ್ಯಾನ್ಸರ್.. ರಾಹುಲ್ ಗಾಂಧಿ ಅಟ್ಯಾಕ್

ಲೇಟ್‌ ಆದ್ರೂ ಲೇಟೆಸ್ಟ್‌ ಆಗಿ ಗೆಲುವಿನ ಸ್ಟ್ರ್ಯಾಟಜಿಗಳೊಂದಿಗೆ, ಬಿಹಾರ ಚುನಾವಣಾ ರಣಕಣಕ್ಕೆ ರಾಹುಲ್‌ ಗಾಂಧಿ ಎಂಟ್ರಿ ಕೊಟ್ಟಿದ್ದಾರೆ. ಮುಜಾಫರ್‌ಪುರದಲ್ಲಿ ಆರ್‌ಜೆಡಿ ನಾಯಕ, ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಜೊತೆ ರಾಹುಲ್ ಗಾಂಧಿ ರ್ಯಾಲಿ ಕೈಗೊಂಡಿದ್ರು. ಇದೇ ವೇಳೆ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನೀವು ನರೇಂದ್ರ ಮೋದಿಯವರನ್ನು ನಿಮ್ಮ ಮತಗಳಿಗಾಗಿ ಕುಣಿಯಲು ಹೇಳಿದರೆ,...

ನ. 20ಕ್ಕೆ ರಾಹುಲ್‌ ಗಾಂಧಿ ಭೇಟಿ ಬಳಿಕ ಮಹಾಸ್ಫೋಟ?

ಮುಂದಿನ ನವೆಂಬರ್‌ 20ಕ್ಕೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ರೇಸ್ ‌ಕೋರ್ಸ್ ರಸ್ತೆಯ ಕಾಂಗ್ರೆಸ್‌ ಪಕ್ಷದ ಜಾಗದಲ್ಲಿ, ಹೈಬ್ರಿಡ್‌ ಸ್ವರೂಪದ ಬೃಹತ್‌ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದೇ ವೇಳೆ ಗಾಂಧಿ ಭಾರತ-100 ಹೆಸರಿನಲ್ಲಿ, ರಾಜ್ಯಾದ್ಯಂತ 100 ಕಾಂಗ್ರೆಸ್‌ ಕಚೇರಿಗಳ ನಿರ್ಮಾಣಕ್ಕೂ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನವೆಂಬರ್‌ ಕ್ರಾಂತಿ ಭಾಗವಾಗಿ ಸಚಿವ...

ಸಂಪುಟ ಪುನಾರಚನೆಗೆ ಬಿಹಾರ ಎಲೆಕ್ಷನ್‌ ಡೆಡ್‌ಲೈನ್

ಬಿಹಾರ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಸಚಿವ ಸಂಪುಟ ಪುನರ್‌ ರಚನೆಗೆ ಗ್ರೀನ್‌ ಸಿಗ್ನಲ್‌ ನೀಡುವ ಸಾಧ್ಯತೆ ಇದೆ. ನವೆಂಬರ್‌ನಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೀತಿದ್ದು, ಬಳಿಕ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಬದಲಾವಣೆ ಗಾಳಿ ಬೀಸಲಿದೆಯಂತೆ. ಶೇಕಡ 50ರಷ್ಟು ಸಚಿವರನ್ನು ಕೈಬಿಡುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್‌ ಮೂಲಗಳಿಂದ ತಿಳಿದು ಬಂದಿದೆ. ಸಂಪುಟದಲ್ಲಿ ಖಾಲಿಯಿರುವ 2 ಸಚಿವ...

ಹಠ ಬಿಡದ ಸಿದ್ದುಗೆ ರಾಹುಲ್ ಗಾಂಧಿ ಅಭಯ

ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ವಿಚಾರವನ್ನು, ಕಾಂಗ್ರೆಸ್‌ ಹೈಕಮಾಂಡ್‌ ಗಂಭೀರವಾಗಿ ಪರಿಗಣಿಸಿದೆ. ಯಾಕಂದ್ರೆ ಜಾತಿಗಣತಿ ವಿರುದ್ಧ ರಾಜ್ಯಾದ್ಯಂತ ವಿರೋಧ ಭುಗಿಲೆದ್ದಿದ್ದು, ಸಚಿವ ಸಂಪುಟದ ಸದಸ್ಯರು ಮುಂದೂಡುವಂತೆ ಒತ್ತಾಯಿಸಿದ್ದರು. ಜಾತಿಗಣತಿ ವಿರುದ್ಧ ಲಿಂಗಾಯತ, ಒಕ್ಕಲಿಗ ನಾಯಕರು ತಮ್ಮ ಸಮುದಾಯಗಳ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದರು. ಭಾರೀ ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ, ಜಾತಿಗಣತಿಗೆ ಇಟ್ಟ ಹೆಜ್ಜೆ ಹಿಂದಿಟ್ಟಿಲ್ಲ. ಇದು ಕಾಂಗ್ರೆಸ್‌...

35ರಿಂದ 37 ‘ಕೈ’ ನಾಯಕರಿಗೆ ನಿಗಮ ಮಂಡಳಿ ಅಧ್ಯಕ್ಷಗಿರಿ!

ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನವೆಂಬರ್‌ನಲ್ಲಿ ಸಂಪುಟ ಪುನಾರಚನೆ ಫಿಕ್ಸ್‌ ಅಂತ್ಲೇ ಹೇಳಲಾಗ್ತಿದೆ. ಈ ಮಧ್ಯೆ ನಿಗಮ ಮಂಡಳಿ ಆಕಾಂಕ್ಷಿಗಳಿಗೆ, ದಸರಾ ಗಿಫ್ಟ್‌ ನೀಡಲು ಹೈಕಮಾಂಡ್‌ ನಿರ್ಧರಿಸಿದೆ. 35ರಿಂದ 37 ಕಾಂಗ್ರೆಸ್‌ ನಾಯಕರಿಗೆ, ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಸಿದ್ಧತೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಸಿದ್ಧಪಡಿಸಿದ ಪಟ್ಟಿ,...

5 ರೀತಿ ‘ನಕಲಿ ವೋಟ್’ – ರಾಗಾ ‘ಆಟಂ ಬಾಂಬ್’ ಡಿಟೇಲ್ಸ್

ಬಿಜೆಪಿ ವಿರುದ್ಧದ ಮತಗಳ್ಳತನ ಆರೋಪಕ್ಕೆ, ಕಾಂಗ್ರೆಸ್‌ ಪಕ್ಷ ದಾಖಲೆಗಳನ್ನು ರಿಲೀಸ್‌ ಮಾಡಿದೆ. ದೆಹಲಿಯಲ್ಲಿ ಸಂಸದ ರಾಹುಲ್‌ ಗಾಂಧಿ, ಸಾಕ್ಷಿ ಸಮೇತ ಪ್ರತೀ ವಿಚಾರವನ್ನೂ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ನಾಳೆ ಬೆಂಗಳೂರಿನಲ್ಲಿ ಮತಗಳ್ಳತನ ವಿರುದ್ಧದ ಹೋರಾಟ ನಡೀತಿದ್ದು, ಒಂದು ದಿನಕ್ಕೂ ಮುಂಚೆಯೇ ಸಾಕ್ಷಿ ಬಹಿರಂಗಪಡಿಸಿದ್ದಾರೆ. ರಾಹುಲ್‌ ಪ್ರಕಾರ 5 ರೀತಿಯ ಮತಗಳ್ಳತನ ನಡೆದಿದೆಯಂತೆ. 5 ರೀತಿಯ ಮತಗಳ್ಳತನ 1) ನಕಲಿ ಮತದಾರರು...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img