Sunday, July 5, 2026

MP Renukacharya

Political News: ಯತ್ನಾಳ್ ಕಾಮಿಡಿ ಪೀಸು, ಸಿಎಂ ಅನ್ನೋದು ಹಗಲುಗನಸು: ರೇಣುಕಾಚಾರ್ಯ

Tumakuru News: ತುಮಕೂರು: ತುಮಕೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಎಂ.ಪಿ.ರೇಣುಕಾಚಾರ್ಯ, ವಿಜಯೇಂದ್ರ ಅಮಿತ್ ಶಾಗೆ ಡಿಕೆಶಿ ಭೇಟಿ ಮಾಡಿಸಿದ್ದಾರೆ ಎಂಬ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಇದು ಡಿಸೆಂಬರ್ 2025 ರ ಜೊಕ್, ಕಾಮಿಡಿ ಪೀಸು. ನನ್ನ ಬಾಯಲ್ಲಿ ಆ ವ್ಯಕ್ತಿಯ ಹೆಸರು ಬರಲ್ಲ. ಬಿಜೆಪಿಯಿಂದ ಉಚ್ಚಾಟಿತಾಗಿದ್ದಾರೆ, ಬಿಜೆಪಿ ವಿರುದ್ದ ಮಾತಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ಪ್ರತಿದಿನ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img