Thursday, August 20, 2026

MP Renukacharya

Political News: ಯತ್ನಾಳ್ ಕಾಮಿಡಿ ಪೀಸು, ಸಿಎಂ ಅನ್ನೋದು ಹಗಲುಗನಸು: ರೇಣುಕಾಚಾರ್ಯ

Tumakuru News: ತುಮಕೂರು: ತುಮಕೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಎಂ.ಪಿ.ರೇಣುಕಾಚಾರ್ಯ, ವಿಜಯೇಂದ್ರ ಅಮಿತ್ ಶಾಗೆ ಡಿಕೆಶಿ ಭೇಟಿ ಮಾಡಿಸಿದ್ದಾರೆ ಎಂಬ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಇದು ಡಿಸೆಂಬರ್ 2025 ರ ಜೊಕ್, ಕಾಮಿಡಿ ಪೀಸು. ನನ್ನ ಬಾಯಲ್ಲಿ ಆ ವ್ಯಕ್ತಿಯ ಹೆಸರು ಬರಲ್ಲ. ಬಿಜೆಪಿಯಿಂದ ಉಚ್ಚಾಟಿತಾಗಿದ್ದಾರೆ, ಬಿಜೆಪಿ ವಿರುದ್ದ ಮಾತಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ಪ್ರತಿದಿನ...
- Advertisement -spot_img

Latest News

Bollywood: ಬಾಲಿವುಡ್ ನಟ ಗೋವಿಂದ ವೈವಾಹಿಕ ಜೀವನದಲ್ಲಿ ಬಿರುಕು: ಕೋರ್ಟ್ ಮೆಟ್ಟಿಲೇರಿದ ಪತ್ನಿ ಸುನೀತಾ

Bollywood News: ಬಾಲಿವುಡ್ ನಟ ಗೋವಿಂದ ಅವರ ಬಗ್ಗೆ ಅವರ ಪತ್ನಿ ಪದೇ ಪದೇ ಆರೋಪ ಮಾಡುತ್ತಲೇ ಬರುತ್ತಿದ್ದರು. ಆದರೆ ಗೋವಿಂದ ಆ ಆರೋಪವನ್ನು ಸ್ವೀಕರಿಸಿರಲಿಲ್ಲ....
- Advertisement -spot_img