Saturday, March 28, 2026

MP Shreyas Patel

ಹೃದಯದ ಕಾಳಜಿಗೆ ಹಾಸನದಲ್ಲಿ ವಾಕಥಾನ್

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಹೃದಯದ ಕಾಳಜಿ ಬಗ್ಗೆ ಜನರಲ್ಲಿ ಅರಿವು ಜಾಸ್ತಿಯಾಗ್ತಿದೆ. ಸಂಘ ಸಂಸ್ಥೆಗಳಿಂದ ಹೃದಯದ ಬಗ್ಗೆ ಅರಿವು ಮೂಡಿಸುವ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಸದ್ಯ, ಜನಪ್ರಿಯ ಆಸ್ಪತ್ರೆ, ಹಾಸನ ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆ ಮತ್ತು ಐಎಂಎ ಹಾಸನ ಆಶ್ರಯದಲ್ಲಿ, ವಿಶ್ವ ಹೃದಯ ದಿನದ ಅಂಗವಾಗಿ ವಾಕಥಾನ್‌ ಆಯೋಜಿಸಲಾಗಿತ್ತು. ಸಂಸದ...

ಕಾಂಗ್ರೆಸ್‌ಗೆ ಹೀನಾಯ ಸೋಲು – BJPಗೆ ಅಧಿಕಾರದ ಭಾಗ್ಯ

ಚುನಾವಣೆ ಯಾವುದೇ ಆಗಲಿ ರಣರೋಚಕವಾಗಿರುತ್ತೆ. ತೀವ್ರ ಕುತೂಹಲ ಕೆರಳಿಸಿದ್ದ ಬೀರೂರು ಪುರಸಭೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಶಾಸಕ ಮತ್ತು ಸಂಸದರ ಮತದಾನ, ವಿಪ್ ನಡುವೆಯೂ ಕಾಂಗ್ರೆಸ್ಸಿನ​​ ಮೂವರು ಸದಸ್ಯರ ಗೈರು, ರೋಚಕ ಹಣಾಹಣಿ ನಡುವೆ ಪುರಸಭೆ ಅಧ್ಯಕ್ಷರಾಗಿ ಬಿಜೆಪಿಯ ಭಾಗ್ಯಲಕ್ಷ್ಮೀ ಮೋಹನ್ ಆಯ್ಕೆಯಾಗಿದ್ದಾರೆ. ಪುರಸಭೆ ಅಧ್ಯಕ್ಷ ಸ್ಥಾನಕ್ಕೆ 17ನೇ ವಾರ್ಡ್ ಸದಸ್ಯೆ ಭಾಗ್ಯಲಕ್ಷ್ಮೀ ಹಾಗೂ 23ನೇ...

ದೇವರ ಪ್ರಸಾದ ವಿಷವಾಯ್ತಾ? : 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ ಇರುವ ವೆಂಕಟೇಶ್ವರ ಸ್ವಾಮಿ ದೇಗುಲದ ಜಾತ್ರೆಯಲ್ಲಿ ಆಹಾರ ಸೇವಿಸಿದ್ದ 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥರಾಗಿದ್ದಾರೆ. ಈ ದೇಗುಲ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧವಾಗಿದ್ದು, ಜಾತ್ರೆಗೆ ಸಾವಿರಾರು ಜನ ಆಗಮಿಸಿದ್ದು, ಭಾನುವಾರ ರಾತ್ರಿ ಸುಮಾರು ಒಂದುವರೆ ಸಾವಿರ ಜನರಿಗೆ ಆಹಾರ ವಿತರಣೆ ಮಾಡಲಾಗಿತ್ತು. ಭಾನುವಾರ ರಾತ್ರಿ 7.30...

ಸಕಲೇಶಪುರದಲ್ಲಿ ಕಾಡಾನೆ ದಾಳಿ ಪ್ರಕರಣ: ಆಸ್ಪತ್ರೆಗೆ ಭೇಟಿ ಕೊಟ್ಟ ಸಂಸದ ಶ್ರೇಯಸ್ ಪಟೇಲ್

Hassan News: ಹಾಸನ: ಸಕಲೇಶಪುರ ತಾಲೂಕಿನ, ವಾಟೆಹಳ್ಳ ಗ್ರಾಮದಲ್ಲಿ ಕಾಡಾನೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಂಭೀರವಾಗಿ ಗಾಯಗೊಂಡಿರುವ ದಿವಾಕರ್ ಶೆಟ್ಟಿ, ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಜಿಲ್ಲಾಸ್ಪತ್ರೆಗೆ ನೂತನ ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿ, ದಿವಾಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಶ್ರೇಯಸ್ ಪಟೇಲ್‌ಗೆ ಕಾಂಗ್ರೆಸ್ ಮುಖಂಡರು, ಅಧಿಕಾರಿಗಳು ಸಾಥ್ ನೀಡಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...
- Advertisement -spot_img

Latest News

ಧುರಂಧರ್ ಸಿನಿಮಾ ಕಲೆಕ್ಷನ್ ಪಾಲು ಕೇಳುತ್ತಿರುವ ಪಾಕಿಸ್ತಾನ: ಕಾಮೆಂಟ್‌ನಲ್ಲಿ ಸಖತ್ ರೋಸ್ಟ್ ಮಾಡಿದ ಜನ

News: ಧುರಂಧರ್- 2 ದಿ ರಿವೇಂಜ್ ಸಿನಿಮಾ ಭಾರತದಲ್ಲಿ ಸಖತ್ ಹಿಟ್ ಆಗಿದೆ. ಬಾಕ್ಸ್ ಆಫೀಸ್ ಕಲೆಕ್ಷನ್ ಸಾವಿರ ಕೋಟಿ ದಾಟಿದ್ದು, ಮುಂದಿನ ವಾರ ಇನ್ನೂ...
- Advertisement -spot_img