Tuesday, September 8, 2026

MP Sudhakar

ನನ್ನ ಸಾವಿಗೆ ಸಂಸದರೇ ಕಾರಣ – ಡಾ. ಕೆ ಸುಧಾಕರ್‌ಗೆ ಸಂಕಷ್ಟ, ಡಿಸಿ ಕಚೇರಿ ಎದುರೇ ಕಾರು ಚಾಲಕ ಆತ್ಮಹತ್ಯೆ!

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಬರೆದ ಡೆತ್ ನೋಟ್‌ನಲ್ಲಿ ಸಂಸದ ಡಾ.ಕೆ.ಸುಧಾಕರ್ ಮತ್ತು ಅವರ ಬೆಂಬಲಿಗರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ ಎನ್ನಲಾಗಿದೆ. 33 ವರ್ಷದ ಬಾಬು, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕರಾಗಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಇಂದು ಬೆಳಿಗ್ಗೆ...

Chikkaballapur : ಸಂಸದ ಸುಧಾಕರ್ ಬಣಕ್ಕೆ ಗೆಲುವು : ಕಾಂಗ್ರೆಸ್ ಶಾಸಕರಿಗೆ ಮುಖಭಂಗ

ಚಿಕ್ಕಬಳ್ಳಾಪುರ ಅಂದ್ರೆ ನೆನಪಾಗೋದೇ ಶಾಸಕ ಪ್ರದೀಪ್ ಈಶ್ವರ್ ಹಾಗೂ ಸಂಸದ ಡಾ.ಕೆ.ಸುಧಾಕರ್. ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಸುಧಾಕರ್, ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು ಗೊತ್ತೆ ಇದೆ. ಇದೀಗ ಚಿಕ್ಕಬಳ್ಳಾಪುರದ ಪಿಎಲ್​ಡಿ ಬ್ಯಾಂಕ್ ಚುನಾವಣೆಯಲ್ಲೂ ಸುಧಾಕರ್ ಬಣ ಗೆಲುವು ಸಾಧಿಸಿದೆ, ಕಾಂಗ್ರೆಸ್ ಶಾಸಕರು ಮುಖಭಂಗ ಅನುಭವಿಸಿದ್ದಾರೆ. https://youtu.be/o0SkH_eDWSs?si=6MCNU3DNEjrxHOsK ಪಿಎಲ್​ಡಿ ಬ್ಯಾಂಕ್​ನ ಹಿಂದಿನ ಅಧ್ಯಕ್ಷ ಕಾಳೇಗೌಡ ವೈಯಕ್ತಿಕ ಕಾರಣಗಳ...
- Advertisement -spot_img

Latest News

Bigg Boss Kannada Season 13: ಕಿರಣ್ ಶಾಸ್ತ್ರಿ ಮಾಡಿದ ಎಡವಟ್ಟಿಗೆ ಕೆಂಡಾಮಂಡಲಳಾದ ವೈಷ್ಣವಿ

Bigg Boss Kannada Season 13: ಬಿಗ್‌ಬಾಸ್ ಸೀಸನ್ 13 ಶುರುವಾಗಿದ್ದು, ಮಾಲೆ ಪಡೆದ ಸ್ಪರ್ಧಿಗಳು ಬಿಗ್‌ಬಾಸ್ ಮನೆ ಸೇರಿದ್ದಾರೆ. ಆದರೆ ಮಾಲೆ ಪಡೆಯದೇ, ಸೂಟ್‌ಕೇಸ್...
- Advertisement -spot_img