Friday, November 28, 2025

MP Sumalatha Amabareesh

ಮೈ ತುಂಬಾ ಟ್ಯಾಟೂ ಹಾಕಿಸಿದ ಅಭಿಷೇಕ ಅಭಿಮಾನಿ…

ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ ಅಂದ್ರೆ ಜನರಿಗೆ ಪಂಚ ಪ್ರಾಣ, ಅಪ್ಪ ರೆಬೆಲ್ ಸ್ಟಾರ್ ರೀತಿಯಲ್ಲಿ ಸ್ನೇಹಜೀವಿಯಾಗಿರುವ "ಅಭಿ" ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಮುದ್ದಿನ ಜೂನಿಯರ್ ಅಭಿಷೇಕ್ ಅಂಬರೀಶ್ ಅವರ ಅಭಿಮಾನಿಗಳ ಬಗ್ಗೆ ನಾವೇನು ಹೇಳುವಂತಿಲ್ಲ.. ಸದ್ಯ ಬ್ಯಾಡ್ ಮ್ಯಾನರ್ಸ್’ ಚಿತ್ರದ ಶೂಟಿಂಗ್ ಸಂಪೂರ್ಣವಾಗಿ ಮುಗಿಸುದ್ದು, ಫೆಬ್ರವರಿ 16ಕ್ಕೆ ‘ಬ್ಯಾಡ್ ಮ್ಯಾನರ್ಸ್ ತೆರೆಗೆ ಅಪ್ಪಳಿಸಲಿದೆ...

ಫಲ ನೀಡಿದ ಅನ್ನದಾತರ ಹೋರಾಟ- ನಾಳೆಯಿಂದ ರೈತರ ಬೆಳೆಗೆ ಕೆಆರ್ ಎಸ್ ನೀರು..!

ಮಂಡ್ಯ: ತಮ್ಮ ಬೆಳೆಗಳಿಗೆ ನೀರು ಹರಿಸಿ ಅಂತ ಅಹೋರಾತ್ರಿ ರೈತರು ನಡೆಸಿದ್ದ ಹೋರಾಟಕ್ಕೆ ಫಲ ಸಿಕ್ಕಿದ್ದು, ನಾಳೆಯಿಂದ ರೈತರ ಬೆಳೆಗೆ ಕೆಆರ್ ಎಸ್ ನೀರು ಹರಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಮಳೆಯಿಲ್ಲದೆ ಬೆಳೆಗಳು ಒಣಗುತ್ತಿದ್ದು ನಾವು ಸಂಕಷ್ಟದಲ್ಲಿದ್ದೇವೆ. ಹೀಗಾಗಿ ಕೆಆರ್ ಎಸ್ ನಿಂದ ಜಮೀನುಗಳಿಗೆ ನೀರು ಬಿಡಿ ಅಂತ ಒತ್ತಾಯಿಸಿ ರೈತರು ನಡೆಸಿದ್ದ ಹೋರಾಟಕ್ಕೆ ಜಯ...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img