Wednesday, May 20, 2026

MP Sumalatha Ambareesh

‘ಸುಮಲತಾರನ್ನು ನೋಡಿ ಬುದ್ಧಿ ಕಲೀರಿ’- ಕೇಂದ್ರ ಸಚಿವ ಡಿವಿಎಸ್

ಬೆಂಗಳೂರು: ರಾಜಕಾರಣಕ್ಕೆ ಸುಮಲತಾ ಹೊಸದಾಗಿ ಬಂದಿರೋ ಸುಮಲತಾ ಅವರ ಪ್ರಬುದ್ಧತೆಯನ್ನ ನೋಡಿ ನೀವು ಕಲಿತುಕೊಳ್ಳಿ ಅಂತ ಜೆಡಿಎಸ್-ಕಾಂಗ್ರೆಸ್ ಗೆ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ಸದಾನಂದಗೌಡ, ಮಂಡ್ಯದಲ್ಲಿ ಮೈತ್ರಿ ಪಕ್ಷಗಳಿಗೆ  ಜನ ಕಪಾಳಮೋಕ್ಷ ಮಾಡಿದ್ರೂ ಬುದ್ಧಿ ಬರಲಿಲ್ಲ. ಸಂಸದೆ ಸುಮಲತಾರನ್ನ ನೋಡಿ ಕಲೀರಿ. ರಾಜಕಾರಣಕ್ಕೆ...

ಬಿಜೆಪಿ ಕಚೇರಿಗೆ ಸುಮಲತಾ ಭೇಟಿ ನೀಡಿದ್ದ್ಯಾಕೆ…?

ಬೆಂಗಳೂರು: ಸಂಸದೆ ಸುಮಲತಾ ಇವತ್ತು ದಿಢೀರನೆ ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿದ್ರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಕ್ಕೆ ಧನ್ಯವಾದ ಹೇಳಲು ಸುಮಲತಾ ಬಂದಿದ್ದರು. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಬೆಂಬಲ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಂಸದೆ ಸುಮಲತಾ ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಬಿಜೆಪಿ...

‘ನಿಮಗೆ ಬೇಜಾರಾದ್ರೆ ರಾಜೀನಾಮೆ ಕೊಡಿ’- ಸಂಸದೆ ಸುಮಲತಾ ಟಾಂಗ್…!

ಮಂಡ್ಯ: ಅಭಿವೃದ್ಧಿ ಕೆಲಸ ಮಾಡಿಸಿ ಅಂತ ಮನವಿ ಮಾಡಿಕೊಂಡ ಜನರ ಮೇಲೆ ಸಚಿವ ತಮ್ಮಣ್ಣ ಎಗರಾಡಿದ್ದಕ್ಕೆ ಸಂಸದೆ ಸುಮಲತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ತಮ್ಮಣ್ಣ ಜನರ ಮೇಲೆ ಅಕ್ರೋಶ ವ್ಯಕ್ತಪಡಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿರೋ ಸಂಸದೆ ಸುಮಲತಾ, ನಿಮಗೆ ಬೇಜಾರಿದ್ರೆ ರಾಜಿನಾಮೆ ಕೊಡಿ, ಕೆಲಸ ಮಾಡೋರು ಇದ್ದಾರೆ. ನಿಮ್ಮ ಹೇಳಿಕೆಯೇ ಸೋಲಿಗೆ ಕಾರಣವಾಗಿರೋದನ್ನ...

ಸಂಸತ್ ಭವನದೆದುರು ಸುಮಕ್ಕ ಮಿಂಚಿಂಗ್…!

ನವದೆಹಲಿಯ ಸಂಸತ್ ಭವನದೆದುರು ಸಂಸದೆ ಸುಮಲತಾ ಅಂಬರೀಶ್
- Advertisement -spot_img

Latest News

ನಾ ನಾಯಕಿ : ಹಿಂದೂ ಮುಸ್ಲಿಂ ಗಲಾಟೆ ಧರ್ಮ ಅಂದ್ರೆ ಏನು? | Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಧರ್ಮ ಎಂದರೇನು ಎಂದು ತಮ್ಮದೇ ರೀತಿಯಲ್ಲಿ ವಿವರಿಸಿದ್ದಾರೆ. https://youtu.be/p2xaMa9jv0c ಈ ಬಗ್ಗೆ ಮಾತನಾಡಿರುವ ನಜ್ಮಾ, ನನ್ನ ಊರಲ್ಲಿ...
- Advertisement -spot_img