Thursday, December 4, 2025

MP Tejasvi Soorya

BMRCL V/S ಸಂಸದ ತೇಜಸ್ವಿ ಸೂರ್ಯ

ಬೆಂಗಳೂರಿಗರ ಜೀವನಾಡಿ ನಮ್ಮ ಮೆಟ್ರೋ ದರ ಏರಿಕೆಯ ವಿವಾದ ಇನ್ನೂ ತಣ್ಣಗಾಗಿಲ್ಲ. ಸಂಸದ ತೇಜಸ್ವಿ ಸೂರ್ಯ ಮತ್ತು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಮಧ್ಯೆ ಘರ್ಷಣೆ ಮುಂದುವರೆದಿದೆ. bmrcl​ ವಿರುದ್ಧ ತೇಜಸ್ವಿ ಸೂರ್ಯ ಟೀಕೆಗಳನ್ನು ಮುಂದುವರಿಸಿದ್ದಾರೆ. ದರ ಏರಿಕೆಯ ಹಿನ್ನೆಲೆ ಫೇರ್ ಫಿಕ್ಸೇಷನ್ ಕಮಿಟಿ ವರದಿಯನ್ನು ಬಿಡುಗಡೆ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ. ಮೆಟ್ರೋ ದರ...

ತೇಜಸ್ವಿ ಸೂರ್ಯ ಖಾಲಿ ಟ್ರಂಕ್.. ಡಿ.ಕೆ ಶಿವಕುಮಾರ್ ತಿರುಗೇಟು

ಡಿಸಿಎಂ ಡಿಕೆ ಶಿವಕುಮಾರ್‌ ಅವರು ಬೆಂಗಳೂರಿನಲ್ಲಿ ಜನ ಸಂಪರ್ಕ ಸಭೆ ನಡೆಸಿ, ನಾಗರಿಕರಿಂದ ವಿವಿಧ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಿದರು. ಸಭೆಯಲ್ಲಿ ಲಾಲ್‌ಬಾಗ್‌ ಸುರಂಗ ಮಾರ್ಗ ಯೋಜನೆಯ ಬಗ್ಗೆ ಮಾತನಾಡಿದ ಅವರು, ಈ ಯೋಜನೆಯಿಂದ ಲಾಲ್‌ಬಾಗ್‌ಗೆ ಯಾವುದೇ ಹಾನಿ ಉಂಟಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಕೆಲಸದ ಅವಧಿಯಲ್ಲಿ ಕೇವಲ ಒಂದು ಎಕರೆ ಪ್ರದೇಶವನ್ನು ತಾತ್ಕಾಲಿಕವಾಗಿ ಬಳಸಿಕೊಳ್ಳಲಾಗುತ್ತದೆ, ನಂತರ...

ಸಂಸದ ತೇಜಸ್ವಿ ಸೂರ್ಯ, ಡಿಸಿಎಂ ಡಿಕೆಶಿಯವರನ್ನು ಯಾಕೆ ಭೇಟಿಯಾಗಿದ್ದು ಗೊತ್ತಾ..?

Political News: ಬೆಂಗಳೂರು: ನಿನ್ನೆ ಸಂಸದ ತೇಜಸ್ವಿ ಸೂರ್ಯ, ಉಪಮುಖ್ಯಮಂತ್ರಿ ಡಿಕೆಶಿಯವರ ಸ್ವಗೃಹದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಡಿಕೆಶಿಯವರು ಕೂಡ ಟ್ವೀಟ್ ಮಾಡಿದ್ದರು. ಆದರೆ ಈ ಭೇಟಿಗೆ ಕಾರಣ ಏನು ಅಂತಾ ಸಂಸದ ತೇಜಸ್ವಿ ಸೂರ್ಯ ವಿವರಿಸಿದ್ದಾರೆ. ಅವರು ಈ ರೀತಿ ಟ್ವೀಟ್ ಮಾಡುವುದರ ಮೂಲಕ, ಭೇಟಿಗೆಕಾರಣ ತಿಳಿಸಿದ್ದಾರೆ. ಬೆಂಗಳೂರಿನ ಮೂಲಭೂತ ಸೌಕರ್ಯ, ಹಲವು ಅಭಿವೃದ್ಧಿ...
- Advertisement -spot_img

Latest News

‘ಆಶಾ ಕಾರ್ಯಕರ್ತೆ’ಯರ ಪರ ಕೇಂದ್ರಯಲ್ಲಿ HDK ಹೈ-ಲೆವೆಲ್ ಸಭೆ!

ಕರ್ನಾಟಕದ ಸಾವಿರಾರು ಅಂಗನವಾಡಿ–ಆಶಾ ಕಾರ್ಯಕರ್ತೆಯರ ಧ್ವನಿಗೆ ಈಗ ದೆಹಲಿಯ ದ್ವಾರಗಳು ತೆರೆಯಲ್ಪಟ್ಟಂತಾಗಿದೆ.ಕಾರ್ಯಕರ್ತೆಯರ ಪರವಾಗಿ ದೆಹಲಿಯಲ್ಲಿ ಮೊದಲ ಬಾರಿಗೆ ದೊಡ್ಡ ಮಟ್ಟದ ಮಧ್ಯಸ್ಥಿಕೆವಹಿಸಲಾಗಿದೆ. ಸಾವಿರಾರು ಕಾರ್ಯಕರ್ತೆಯರ ಕಣ್ಣಲ್ಲಿ...
- Advertisement -spot_img