Saturday, July 27, 2024

MP Tejasvi Soorya

ಸಂಸದ ತೇಜಸ್ವಿ ಸೂರ್ಯ, ಡಿಸಿಎಂ ಡಿಕೆಶಿಯವರನ್ನು ಯಾಕೆ ಭೇಟಿಯಾಗಿದ್ದು ಗೊತ್ತಾ..?

Political News: ಬೆಂಗಳೂರು: ನಿನ್ನೆ ಸಂಸದ ತೇಜಸ್ವಿ ಸೂರ್ಯ, ಉಪಮುಖ್ಯಮಂತ್ರಿ ಡಿಕೆಶಿಯವರ ಸ್ವಗೃಹದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಡಿಕೆಶಿಯವರು ಕೂಡ ಟ್ವೀಟ್ ಮಾಡಿದ್ದರು. ಆದರೆ ಈ ಭೇಟಿಗೆ ಕಾರಣ ಏನು ಅಂತಾ ಸಂಸದ ತೇಜಸ್ವಿ ಸೂರ್ಯ ವಿವರಿಸಿದ್ದಾರೆ. ಅವರು ಈ ರೀತಿ ಟ್ವೀಟ್ ಮಾಡುವುದರ ಮೂಲಕ, ಭೇಟಿಗೆಕಾರಣ ತಿಳಿಸಿದ್ದಾರೆ. ಬೆಂಗಳೂರಿನ ಮೂಲಭೂತ ಸೌಕರ್ಯ, ಹಲವು ಅಭಿವೃದ್ಧಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img