Saturday, July 27, 2024

Mp Tejasvi surya

‘ ದುನಿಯಾ’ ವಿಜಯ್‌ ಮನೆಗೆ ಭೇಟಿ ಕೊಟ್ಟ ಸಂಸದ… ‘ಸಲಗ’ ಟೀಂಗೆ ಶುಭಕೋರಿದ ತೇಜಸ್ವಿ ಸೂರ್ಯ

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ , ತಮ್ಮದೇ ಕ್ಷೇತ್ರದಲ್ಲಿರುವ ದುನಿಯಾ ವಿಜಯ್ ಅವರ ಮನೆಗೆ ಇತ್ತೀಚೆಗಷ್ಟೇ ಭೇಟಿ ನೀಡಿದ್ದರು. ನಿರ್ಮಾಪಕ ಕೆ.ಪಿ ಶ್ರೀಕಾಂತ್ ಅವರ ಬಹಳ‌ ಆತ್ಮೀಯರಾಗಿರುವ ತೇಜಸ್ವಿ ಸೂರ್ಯ, ಕ್ಷೇತ್ರದಲ್ಲಿ ರೌಂಡ್ಸ್ ಮಾಡೋ ಸಂದರ್ಭದಲ್ಲಿ ವಿಜಯ್ ಮನೆಗೆ ಶ್ರೀಕಾಂತ್ ಜೊತೆಗೆ ಭೇಟಿ ನೀಡಿದ್ದಾರೆ. ಸಲಗ ಚಿತ್ರದ ಬಗ್ಗೆ ಸಾಕಷ್ಟು ವಿಚಾರಗಳನ್ನ ಕೇಳಿರೋ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img