Saturday, August 8, 2026

Mp Umesh Jadhav Takes

ಪಿಡಬ್ಲ್ಯೂಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಉಮೇಶ್ ಜಾಧವ್

ಲೋಕೋಪಯೋಗಿ ಇಲಾಕೆಯ ಅಧಿಕಾರಿಗಳನ್ನು ಟೆಂಡರ್ ವಿಷಯವಾಗಿ ಸಂಸದ ಡಾ,ಉಮೇಶ್ ಜಾಧವ್ ತರಾಟೆಗೆ ತೆಗೆದುಕೊಂಡಿದ್ದಾರೆ .  ಲೋಕೋಪಯೋಗಿ ಇಲಾಖೆ ಸೇರಿದಂತೆ ಇತರ ಇಲಾಖೆಗಳಲ್ಲಿ ನಿಯಮ ಉಲ್ಲಂಘಿಸಿ ಟೆಂಡರ್ ಕರೆಯಲಾಗುತ್ತಿದೆ. ಇದೆಲ್ಲ ನೋಡಿದರೆ ಲೋಕೋಪಯೋಗಿ ಇಲಾಖೆ ಪ್ರೈವೇಟ್ ಕಂಪನಿ ಹಂಗ ಕೆಲಸಾ ಮಾಡುತ್ತಿದೆಯಾ? ಎಂದು ಸಂಸದ ಡಾ. ಉಮೇಶ ಜಾಧವ್ ತರಾಟೆಗೆ ತೆಗೆದುಕೊಂಡರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img