Tuesday, April 28, 2026

Mp Umesh Jadhav Takes

ಪಿಡಬ್ಲ್ಯೂಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಉಮೇಶ್ ಜಾಧವ್

ಲೋಕೋಪಯೋಗಿ ಇಲಾಕೆಯ ಅಧಿಕಾರಿಗಳನ್ನು ಟೆಂಡರ್ ವಿಷಯವಾಗಿ ಸಂಸದ ಡಾ,ಉಮೇಶ್ ಜಾಧವ್ ತರಾಟೆಗೆ ತೆಗೆದುಕೊಂಡಿದ್ದಾರೆ .  ಲೋಕೋಪಯೋಗಿ ಇಲಾಖೆ ಸೇರಿದಂತೆ ಇತರ ಇಲಾಖೆಗಳಲ್ಲಿ ನಿಯಮ ಉಲ್ಲಂಘಿಸಿ ಟೆಂಡರ್ ಕರೆಯಲಾಗುತ್ತಿದೆ. ಇದೆಲ್ಲ ನೋಡಿದರೆ ಲೋಕೋಪಯೋಗಿ ಇಲಾಖೆ ಪ್ರೈವೇಟ್ ಕಂಪನಿ ಹಂಗ ಕೆಲಸಾ ಮಾಡುತ್ತಿದೆಯಾ? ಎಂದು ಸಂಸದ ಡಾ. ಉಮೇಶ ಜಾಧವ್ ತರಾಟೆಗೆ ತೆಗೆದುಕೊಂಡರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img