Monday, April 6, 2026

mrutyanjaya swamiji

ಯತ್ನಾಳ್ ರನ್ನು ಹುಲಿಗೆ ಹೋಲಿಸಿದ ಮೃತ್ಯುಂಜಯ ಸ್ವಾಮೀಜಿಗಳ

ಕಳೆದ ಕೆಲವು ತಿಂಗಳುಗಳಿಂದ ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ಕೈಗೊಳ್ಳುತ್ತಿದ್ದಾರೆ. ಲಿಂಗಾಯತ ಪಂಚಮಸಾಲಿ ಮೀಸಲಾತಿಗಾಗಿ ಕೂಡ ಸಂಗಮದ ಪೀಠಾಧಿಪತಿಗಳಾದ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಹಲವು ದಿನಗಳ‌ ಕಾಲ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು.ನಂತರ ಪ್ರತಿಭಟನೆ ಹತ್ತಿಕ್ಕಲು 2ಎ ಮೀಸಲಾತಿ ಹೋರಡಿಸಿದರು. ಆದರೆ ಪ್ರತಿಭಟನಾಕಾರರು ನಮಗೆ...
- Advertisement -spot_img

Latest News

ಮಾಜಿ ಸಂಸದ ಪ್ರತಾಪ್ ಸಿಂಹರ ‘ಕಟ್’ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸೂರ್ಜೇವಾಲಾ

Political News: ನಿನ್ನೆ ಬಾಗಲಕೋಟೆಯಲ್ಲಿ ಬಿಜೆಪಿ ಪ್ರಚಾರದ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಾಗ್ದಾಳಿ ಬಗ್ಗೆ...
- Advertisement -spot_img