ನಮಗೆ ನ್ಯಾಯ ಸಿಕ್ಕಿಲ್ಲ ಅಂತ ಅದೆಷ್ಟೋ ಜನ ಪ್ರತಿನಿತ್ಯ ಕೋರ್ಟ್ ಗೆ ಅಲೆದಾಡುತ್ತಾರೆ,ಕೆಲವರಿಗಂತು ವಕೀಲರನ್ನು ಇಟ್ಟು ತಮ್ಮ ಕೇಸ್ ನಡೆಸುವುದಕ್ಕಾಗದೆ ಇರುವುದನ್ನು ಸಹ ನೋಡಿದ್ದೇವೆ.ಆದರೆ ಇದೀಗ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಎಂ.ಎಸ್ ರಾಮಯ್ಯ ಕಾನೂನು ಮಹಾವಿದ್ಯಾಲಯದ ವತಿಯಿಂದ ನ್ಯಾಯ ರಥವನ್ನು ಲೋಕಾರ್ಪಣೆ ಮಾಡಿ ಜನಸಾಮಾನ್ಯರಿಗೆ ಅನುಕೂಲ ಮಾಡಿ ಕೊಟ್ಟಿದೆ.
ಹಾಗಿದ್ರೆ ಏನಿದು?...
National Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಸೋನಮ್ ವಾಂಗ್ಚುಕ್ ಉಪವಾಸ...