Friday, September 18, 2026

ms ramayya hospital

ಆಸ್ಪತ್ರೆಯಿಂದ ಮಲ್ಲಿಕಾರ್ಜುನ ಖರ್ಗೆ ಡಿಸ್ಚಾರ್ಜ್

ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಣಮುಖರಾಗಿದ್ದು ಡಿಸ್ಚಾರ್ಜ್‌ ಆಗಿದ್ದಾರೆ. ಸದ್ಯ ಖರ್ಗೆ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ವಯೋಸಹಜ ಸಮಸ್ಯೆಗಳು ಮತ್ತು ಉಸಿರಾಟದ ಸಮಸ್ಯೆಯಿಂದಾಗಿ, ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಮಲ್ಲಿಕಾರ್ಜುನ ಖರ್ಗೆ ದಾಖಲಾಗಿದ್ರು. ಸದ್ಯ, ಖರ್ಗೆ ಅವರಿಗೆ ಫೇಸ್‌ ಮೇಕರ್‌ ಅಳವಡಿಕೆ ಯಶಸ್ವಿಯಾಗಿದ್ದು, ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಹೃದಯ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img