Tuesday, May 12, 2026

msc

₹11 ಲಕ್ಷ ವಂಚನೆ MSc ಪದವೀಧರನ ಬರ್ಬರ ಹತ್ಯೆ!

ಲಂಡನ್‌ನಲ್ಲಿ ಕೆಲಸ ಕೊಡಿಸುವುದಾಗಿ ಕರೆದುಕೊಂಡು ಹೋಗಿ MSc ಪದವೀಧರನನ್ನು ಕೊಂದು ಹಾಕಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಂಎಸ್ಸಿ ಪದವೀಧರನೊಬ್ಬನಿಗೆ ಕೆಲಸದ ಭರವಸೆಯಿಂದ 11 ಲಕ್ಷ ರೂ. ವಂಚನೆ ಮಾಡಿ, ಕೊನೆಗೆ ಆತನನ್ನೇ ಕೊಲೆ ಮಾಡಿ ಬಾವಿಗೆ ಬಿಸಾಕಿರುವ ಅಮಾನವೀಯ ಘಟನೆ ನಡೆದಿದೆ. ಚಿಂತಾಮಣಿಯ ಜಿ ರಾಮಪುರದ 30 ವರ್ಷದ ರಾಮಾಂಜಿ, MSc ಪದವೀಧರನಾಗಿದ್ದರು. ಬೆಂಗಳೂರಿನ ಯಲಹಂಕದ ಒಂದು...

H D Revanna ಹೇಳಿಕೆ : ಪ್ರಾಣ ಹೋದರೆ ಹೋಗಲಿ, ಸಿಎಂ ಮನೆ ಮುಂದೆ ಧರಣಿ ಮಾಡುತ್ತೇನೆ..!

ಹಾಸನ : ನನ್ನ ಪ್ರಾಣ ಹೋದರೆ ಹೋಗಲಿ ಸಿಎಂ ಬೊಮ್ಮಾಯಿ( CM Bommai) ಮನೆ ಮುಂದೆ ಧರಣಿ ಮಾಡುತ್ತೇನೆ ಎಂದು ರಾಜ್ಯ ಸರ್ಕಾರದ ವಿರುದ್ಧ ಎಚ್ ಡಿ ರೇವಣ್ಣ(H D Revanna) ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ (BJP government)ಶಿಕ್ಷಣ ಇಲಾಖೆಯಲ್ಲಿಯೂ ಸಹ ರಾಜಕೀಯ ಮಾಡುತ್ತಿದ್ದಾರೆ. ಹೊಳೆನರಸೀಪುರ(HOLENERASIPUR)ದಲ್ಲಿ ಇರುವಂತಹ ಮಹಿಳಾ ಕಾಲೇಜಿಗೆ '...
- Advertisement -spot_img

Latest News

ಮಕ್ಕಳ ರಕ್ಷಣೆ ಕಾರ್ಯದಲ್ಲಿ ಆರ್‌ಪಿಎಫ್‌ ಸಾಧನೆ: ಒಂದೇ ತಿಂಗಳಲ್ಲಿ 67 ಮಕ್ಕಳ ರಕ್ಷಣೆ

ನೈಋತ್ಯ ರೈಲ್ವೆ ವಲಯದ ರೈಲ್ವೆ ರಕ್ಷಣಾ ಪಡೆ (RPF) ಮಕ್ಕಳ ರಕ್ಷಣೆ ಕಾರ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ 67 ಮಕ್ಕಳನ್ನು...
- Advertisement -spot_img