Saturday, August 22, 2026

msc

₹11 ಲಕ್ಷ ವಂಚನೆ MSc ಪದವೀಧರನ ಬರ್ಬರ ಹತ್ಯೆ!

ಲಂಡನ್‌ನಲ್ಲಿ ಕೆಲಸ ಕೊಡಿಸುವುದಾಗಿ ಕರೆದುಕೊಂಡು ಹೋಗಿ MSc ಪದವೀಧರನನ್ನು ಕೊಂದು ಹಾಕಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಂಎಸ್ಸಿ ಪದವೀಧರನೊಬ್ಬನಿಗೆ ಕೆಲಸದ ಭರವಸೆಯಿಂದ 11 ಲಕ್ಷ ರೂ. ವಂಚನೆ ಮಾಡಿ, ಕೊನೆಗೆ ಆತನನ್ನೇ ಕೊಲೆ ಮಾಡಿ ಬಾವಿಗೆ ಬಿಸಾಕಿರುವ ಅಮಾನವೀಯ ಘಟನೆ ನಡೆದಿದೆ. ಚಿಂತಾಮಣಿಯ ಜಿ ರಾಮಪುರದ 30 ವರ್ಷದ ರಾಮಾಂಜಿ, MSc ಪದವೀಧರನಾಗಿದ್ದರು. ಬೆಂಗಳೂರಿನ ಯಲಹಂಕದ ಒಂದು...

H D Revanna ಹೇಳಿಕೆ : ಪ್ರಾಣ ಹೋದರೆ ಹೋಗಲಿ, ಸಿಎಂ ಮನೆ ಮುಂದೆ ಧರಣಿ ಮಾಡುತ್ತೇನೆ..!

ಹಾಸನ : ನನ್ನ ಪ್ರಾಣ ಹೋದರೆ ಹೋಗಲಿ ಸಿಎಂ ಬೊಮ್ಮಾಯಿ( CM Bommai) ಮನೆ ಮುಂದೆ ಧರಣಿ ಮಾಡುತ್ತೇನೆ ಎಂದು ರಾಜ್ಯ ಸರ್ಕಾರದ ವಿರುದ್ಧ ಎಚ್ ಡಿ ರೇವಣ್ಣ(H D Revanna) ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ (BJP government)ಶಿಕ್ಷಣ ಇಲಾಖೆಯಲ್ಲಿಯೂ ಸಹ ರಾಜಕೀಯ ಮಾಡುತ್ತಿದ್ದಾರೆ. ಹೊಳೆನರಸೀಪುರ(HOLENERASIPUR)ದಲ್ಲಿ ಇರುವಂತಹ ಮಹಿಳಾ ಕಾಲೇಜಿಗೆ '...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img