ರಾಜ್ಯದಲ್ಲಿ ಸರ್ಕಾರ ಖಾಸಗಿಯವರ ಗುಲಾಮರಂತೆ ವರ್ತಿಸುತ್ತಿದೆ. ಜೊತೆಗೆ ಈ ರಾಜ್ಯದಲ್ಲಿ ಶಿಕ್ಷಣ ಇಲಾಕೆಯು ಸಹ ಖಾಸಗಿಯವರ ಹಿಡಿತದಲ್ಲಿದೆ. ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಎಚ್ ಡಿ ರೇವಣ್ನ ಕಿಡಿಕಾರಿದ್ದಾರೆ. ನಮ್ಮ ಜನರಿಗೆ ಅನ್ಯಾಯವಾದರೆ ಸುಮ್ಮನೆ ಕೂರುವುದಿಲ್ಲ ಕರೆದರೆ ಶಾಸಕರೂ ಸಹ ಬರುತ್ತಾರೆ, ಕೊರೋನಾ ಇದೆ ಎಂದು ಸುಮ್ಮನೆ ಕೂರುವುದಿಲ್ಲ ಏಕಾಂಗಿಯಾಗಿ ಪ್ರತಿಭಟನೆ ಮಾಡುತ್ತೇನೆ. ಮಂಗಳವಾರ ಒಬ್ಬನೇ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...