Thursday, December 25, 2025

msgp protest

ಸತತ 6ನೇ ದಿನಕ್ಕೆ ಕಾಲಿಟ್ಟ MSGP ಘಟಕ ತೆರವು ಹೋರಾಟ .

ಬೆಂಗಳೂರು ಗ್ರಾಮಂತರ : ಎಮ್‌ಎಸ್‌ಜಿಪಿ ತ್ಯಾಜ್ಯ ಘಟಕ ತೆರವು ಹೋರಾಟ ಇಂದಿಗೆ 6ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಮ್.ಟಿ.ಬಿ.ನಾಗರಾಜ್ ಅವರು ಪ್ರತಿಭಟನಾ ಸ್ಥಳಕ್ಕೆ ಬೇಟಿ ನೀಡಿ ರೈತರ ಮನವೊಲಿಸಲು ಪ್ರಯತ್ನಿಸಿದರು.ಆದರೆ ರೈತರು ಎಮ್‌ಎಸ್‌ಜಿಪಿ ತ್ಯಾಜ ಘಟಕವನ್ನು ತೆರವು ಮಾಡುವ ಲಿಖಿತ ದಾಖಲೆ ನೀಡಿದರೆ ಮಾತ್ರ ಪ್ರತಿಭಟನೆಯನ್ನು ಹಿಂಪಡೆಯುತ್ತೇವೆ ಎಂದುಹೋರಾಟವನ್ನು ಮುಂದುವರಿಸಿದ್ದಾರೆ.ಈಗಾಗಲೇ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img