ದಸರಾ ಮತ್ತು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಬಂಪರ್ ಆರ್ಥಿಕ ಉಡುಗೊರೆ ಘೋಷಣೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಶುದ್ಧ ಇಂಧನ ಮತ್ತು ಸುಸ್ಥಿರ ಚಲನಶೀಲತೆಯತ್ತ ಮುಂದಾಗುತ್ತಿದೆ. ಈ ಸಂದರ್ಭ ಕೇಂದ್ರ ಹಣಕಾಸು ಸಚಿವಾಲಯವು ದೇಶದ ಎಲ್ಲಾ 28 ರಾಜ್ಯಗಳಿಗೆ ಒಟ್ಟಾರೆ ₹1,01,603 ಕೋಟಿ ತೆರಿಗೆ ಹಂಚಿಕೆ ಹಣವನ್ನು ಬಿಡುಗಡೆ...
Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು.
ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...