Tuesday, June 3, 2025

MTB Nagaraj

ಗಾಯಕರ ಮೇಲೆ ಹಣ ಸುರಿದ ಬಿಜೆಪಿ ನಾಯಕರು…!

political News: ಬೆಂಗಳೂರು: ಬಿಜೆಪಿ  ಪ್ರಚಾರಕ್ಕೆ ಕಸರತ್ತು ಒಂದೆಡೆ ನಡೆಯುತ್ತಿದ್ರೆ ಮತ್ತೊಂದು  ಕಡೆ ಇದೀಗ ತಂದೆ ಮಗನಿಂದ ಮುಸ್ಲಿಂ ಪಂಗಡದ ಓಲೈಕೆಗೆ ವಿಶೇಷ ಕರಾಮತ್ತು ನಡೆದಿದೆ. ಎಂ ಟಿ ಬಿ ನಾಗರಾಜ್ ಮುಸ್ಲಿಂ ಕವ್ವಾಲಿ ಕಾರ್ಯಕ್ರಮ ಆಯೋಜನೆ  ಮಾಡಿದ್ದು ತಡ ರಾತ್ರಿಯ ವರೆಗೂ  ನಡೆದ ಕಾರ್ಯಕ್ರಮದಲ್ಲಿ ಸಚಿವ  ಎಂ ಟಿ ಬಿ ನಾಗರಾಜ್  ಹಾಗು ಅವರ ...

“ಪ್ರತಿ ವಿಧಾನಸಭಾ ಚುನಾವಣೆಯಲ್ಲಿಯೂ ಅವರು ಕ್ಷೇತ್ರ ಬದಲಾವಣೆ ಮಾಡುತಿದ್ದಾರೆ”: ಎಂ.ಟಿ.ಬಿ

Political News: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧಿಸುವ ವಿಚಾರವನ್ನ ಬಹಿರಂಗ ಪಡಿಸಿದಾಗಿನಿಂದ ರಾಜ್ಯ ರಾಜಕೀಯದಲ್ಲಿ ಹಲವಾರು ಮಾತುಗಳು ಕೇಳಿ ಬರುತ್ತಿದೆ. ಎಂ ಟಿ ಬಿ ನಾಗರಾಜ ಈ ವಿಚಾರವಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ. ಅವರು ಹಿಂದೆ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು ಅವರಿಗೆ ಸ್ವಾತಂತ್ರ್ಯವಿದೆ ಅವರು ಎಲ್ಲಿ ಬೇಕಾದರೂ ಸ್ಪರ್ದಿಸಬಹುದು ಅದಲ್ಲದೆ ಕಾಂಗ್ರೇಸ್ ರಾಷ್ರ್ಟೀಯ ಪಕ್ಷ ವರಿಷ್ಟರ ತೀರ್ಮಾನದಿಂದ...

2023ರ ಚುನಾವಣೆಗೆ   ಡಾ ಸುಧಾಕರ್, ಎಂಟಿಬಿ, ಮುನಿರತ್ನ ಮಾಸ್ಟರ್ ಪ್ಲಾನ್..!

ಕರ್ನಾಟಕ ಟಿವಿ : 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು 1 ವರ್ಷ 2 ತಿಂಗಳು ಬಾಕಿ ಇದೆ. ಆದ್ರೆ ಈಗಾಗಲೇ ಚುನಾವಣಾ ಲೆಕ್ಕಾಚಾರ ದೃಷ್ಟಿಯಿಂದ ಪಕ್ಷಾಂತರ ಶುರುವಾಗಿದೆ. ಸಚಿವ ಡಾ ಕೆ ಸುಧಾಕರ್, ಎಂಟಿಬಿ, ಮುನಿರತ್ನ ಮೆಗಾ ಆಪರೇಷನ್ ಕೈ ಹಾಕಿದ್ದಾರೆ..  ಚಿಕ್ಕಬಳ್ಳಾಪುರದ 5 ಕ್ಷೇತ್ರ ಕೋಲಾರದ 6 ಕ್ಷೇತ್ರ ಬೆಂಗಳೂರು ಗ್ರಾಮಾಂತರದ 4...

ಮಾಲೂರಿನಲ್ಲಿ ನೂತನ ಆಸ್ಪತ್ರೆ ಉದ್ಘಾಟನೆ

ಕರೊನಾದಂತ ಸಂಕಷ್ಟದ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಸಾಮಾನ್ಯ ರೋಗಿಗಳಿಗೆ ಚಿಕಿತ್ಸೆ ಸಿಗೋದೇ ಕಷ್ಟ ಎಂಬಂತಾಗಿದೆ. ಆದರೆ ಮಾಲೂರು ತಾಲೂಕಿನ ಜನತೆಗೆ ಈ ಕಷ್ಟ ಬರಬಾರದೆಂದು ಚಿಕ್ಕತಿರುಪತಿ ಬಳಿ ಮದರ್​ ತೆರೆಸಾ ಆಸ್ಪತ್ರೆ ನೂತನವಾಗಿ ಕಾರ್ಯಾರಂಭ ಮಾಡಿದೆ. https://www.youtube.com/watch?v=n_smSwwrgu8 ವಿಧಾನ ಪರಿಷತ್​ ಸದಸ್ಯ ಎಂಟಿಬಿ ನಾಗರಾಜು ಹಾಗೂ ಕೋಲಾರ ಉಸ್ತುವಾರಿ ಸಚಿವ ಹೆಚ್​. ನಾಗೇಶ್​ ನೂತನ ಆಸ್ಪತ್ರೆಯನ್ನ ಲೋಕಾರ್ಪಣೆಗೊಳಿಸಿದ್ರು....

ಬಿಎಸ್​ವೈ ಸರ್ಕಾರಕ್ಕೆ ಶೀಘ್ರದಲ್ಲೇ ಮೇಜರ್​ ಸರ್ಜರಿ..!

ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್​ ರಚನೆಯಾಗಲಿದೆ ಅಂತಾ ವಿಧಾನಪರಿಷತ್​ ಸದಸ್ಯ ಎಂಟಿಬಿ ನಾಗರಾಜ್​ ಹೇಳಿದ್ದಾರೆ. https://www.youtube.com/watch?v=n_smSwwrgu8 ಮಾಲೂರು ತಾಲೂಕಿನ ಚಿಕ್ಕತಿರುಪತಿ ಬಳಿ ಆಸ್ಪತ್ರೆ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವ್ರು.. ಸಿಎಂ ಯಡಿಯೂರಪ್ಪ ಬಳಿ ಈ ವಿಚಾರವಾಗಿ ಮಾತನಾಡಿದ್ದೇವೆ. ಸಿಎಂ ಯಡಿಯೂರಪ್ಪ ಶೀಘ್ರದಲ್ಲೇ ಸಂಪುಟ ವಿಸ್ತರಣೆ ಹಾಗೂ ಪುನರ್​ ರಚನೆ ಮಾಡ್ತೇವೆ...

ಎಂಟಿಬಿ ನಾಗರಾಜ್ ಗೆ ತಪ್ಪದ ಸಂಕಷ್ಟ

ಬೆಂಗಳೂರು : ಈಗಾಗಲೇ 15ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು ನಾಮಪತ್ರಗಳನ್ನು ಸಲ್ಲಿಸಲು ನವೆಂಬರ್ 18 ಕೊನೆಯ ದಿನವಾಗಿದೆ. ಈ ನಡುವೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ ಎಂದು ಶರತ್ ಬಚ್ಚೇಗೌಡ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ಗೆ ಸಂಕಷ್ಟ ಎದುರಾಗಿದೆ. ಒಟ್ಟಿನಲ್ಲಿ ಹೊಸಕೋಟೆ ಚುನಾವಣೆ ಜನರಲ್ಲಿ ಭಾರಿ ಕೂತುಹಲಕ್ಕೆ ಮೂಡಿಸಿದೆ....

ಎಂಟಿಬಿ ನಾಗರಾಜ್ ಪರ ಯಡಿಯೂರಪ್ಪ ಪ್ರಚಾರ

ಹೊಸಕೋಟೆ :  ಅನರ್ಹ ಶಾಸಕ ಎಂಟಿಬಿ ನಾಗರಾಜ್ ಕ್ಷೇತ್ರ ಹೊಸಕೋಟೆಯಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ವಿವಿಧ ಕಾಮಗಾರಿಗೆ ಚಾಲನೆ ನೀಡುವ ಮೂಲಕ ಪ್ರಚಾರ ಕೈಗೊಂಡರು. ಶರತ್ ಬಚ್ಚೇಗೌಡ ಬಂಡಾಯದ ನಡುವೆ ಎಂಟಿಬಿ ನಾಗರಾಜ್ಗೆ ಬಿಜೆಪಿ ಟಿಕೆಟ್ ನೀಡಿ ಉಪಚನಾವಣೆಯಲ್ಲಿ ಗೆಲ್ಲಿಸಿಕೊಳ್ಳಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಈ ಹಿನ್ನೆಲೆ ನೂರಾರು ಕೋಟಿ ಕಾಮಗಾರಿಗಳಿಗೆ ಹೊಸಕೋಟೆಯಲ್ಲಿ ಚಾಲನೆ ನೀಡಿದರು.ಸಿಎಂ ಯಡಿಯೂರಪ್ಪರನ್ನ ಎಂಟಿಬಿ ನಾಗರಾಜ್ರ ಸಾವಿರಾರು...

ಎಂಟಿಬಿ ವರ್ಸಸ್ ಬಚ್ಚೇಗೌಡ : ಹೊಸಕೋಟೆ ರಾಜಕೀಯ ಇತಿಹಾಸ

KARNATAKA TV : ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಣೆಯಾಗಿದೆ.. ಬಿ.ಎಸ್ ಯಡಿಯೂರಪ್ಪ ಸರ್ಕಾರ ಳಿಸಿಕೊಳ್ಳಲು ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲಬೇಕಿದೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಒಟ್ಟಾಗಿ ಬಿಜೆಪಿಗೆ ಮುಖಭಂಗ ಮಾಡಿ ಸರ್ಕಾರ ಉರುಳಿಸುವ ಅವಕಾಶ ಇದೆ, ಆ ಸಿದ್ದರಾಮಯ್ಯ ಕುಮಾರಸ್ವಾಮಿ ಒಬ್ಬರನ್ನೊಬ್ಬರು ಬಾಯಿಗೆ ಬಂದಂತೆ ಟೀಕಿಸುತ್ತಾ ಬಿಜೆಪಿಗೆ ಅನುಕೂಲ ಮಾಡಿಕೊಡ್ತಿದ್ದಾರೆ. ಇದೀಗ ಬಿಜೆಪಿಯ ಹಾಲಿ...

ರಾಜಕಾರಣದಲ್ಲಿ ನಂಬಿಕೆ ಅನ್ನೋ ಪದಕ್ಕೆ ಅರ್ಥ ಇಲ್ಲ

ಕರ್ನಾಟಕ ಟಿವಿ : ಮಾಜಿ ಸಿಎಂ ಸಿದ್ದರಾಮಯ್ಯ ಶಿಷ್ಯರೊಂದಿಗಿನ ಕಾಳಗ ಮುಂದುವರೆದಿದೆ. ರಾಜಕಾರಣದಲ್ಲಿ ಯಾರನ್ನ ನಂಬೋದು ಅನ್ನೊದೆ ಗೊತ್ತಾಗ್ತಿಲ್ಲ. ನಾನೇ ಟಿಕೆಟ್ ಕೊಟ್ಟವರು ಶಾಸಕರಾದ್ರು ನಂತ್ರ ನನ್ನ ವಿರುದ್ದ ನಿಲ್ತಾರೆ. ರಾಜಕೀಯದಲ್ಲಿ ನಂಬಿಕೆ ಅನ್ನೊ ಪದಕ್ಕೆ ಅರ್ಥ ಇಲ್ಲದಂತಾಗಿದೆ ಅಂತ ಮೈಸೂರಿನಲ್ಲಿ ಸಿದ್ದರಾಮಯ್ಯ ರಾಜಕೀಯ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಇದು ನಿತ್ಯ ನಿರಂತರವಾಗಿ ನಡೆಯುತ್ತಿರುತ್ತದೆ. ಅಂತಿಮವಾಗಿ ಜನ...

‘ಡಿಕೆಶಿ ಸವಾಲನ್ನು ನಾನು ಸಂತೋಷದಿಂದ ಸ್ವೀಕರಿಸುವೆ’- ಎಂಟಿಬಿ ನಾಗರಾಜ್

ಬೆಂಗಳೂರು: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹಾಕಿರುವ ಸವಾಲನ್ನು ನಾನು ಸಂತೋಷದಿಂದ ಸ್ವೀಕರಿಸುತ್ತೇನೆ, ನಾನೂ ಸಹ 4 ದಶಕಗಳಿಂದ ರಾಜಕೀಯ ನಡೆಸಿಕೊಂಡು ಬಂದಿರುವೆ ಅಂತ ಅನರ್ಹ ಶಾಸಕ ಎಂಟಿಬಿ ನಾಗರಾಜ್ ತಿರುಗೇಟು ನೀಡಿದ್ದಾರೆ. ರಾಜ್ಯ ಬಿಟ್ಟು ಇದೀಗ ರಾಜಧಾನಿಗೆ ಮರಳಿರೋ ಹೊಸಕೋಟೆಯ ಎಂಟಿಬಿ ನಾಗರಾಜ್, ತಮ್ಮ ಅನರ್ಹತೆ ಕುರಿತು ಸ್ಪೀಕರ್ ನೀಡಿರುವ ಆದೇಶ...
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img