Friday, August 14, 2026

MTB Nagraj

‘ಕುತಂತ್ರಿಗಳು ಒಂದ್‌ ಹೆಣ್ಣುಮಗು ಮೇಲೆ ಕೇಸ್ ಹಾಕೋಕ್ಕೆ ಇಳಿದಿದ್ದಾರೆ’

ಬೆಂಗಳೂರು: ಬೆಂಗಳೂರಿನಲ್ಲಿಂದು ಪ್ರಚಾರ ನಡೆಸಿದ ಶರತ್ ಬಚ್ಚೇಗೌಡ, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೊನ್ನೆ ತಾನೇ ಶರತ್ ಬಚ್ಚೇಗೌಡ, ಪತ್ನಿಯ ಕಾರ್ ಜಖಂಗೊಳಿಸಿದ್ದು. ಇದೀಗ ವಿರೋಧ ಪಕ್ಷದವರು ಆಕೆಯ ಮೇಲೆ ಎಫ್‌ಐಆರ್ ಹಾಕಲು ಮುಂದಾಗಿದ್ದಾರೆ ಎಂದು ಶರತ್‌ ಬಚ್ಚೇಗೌಡ ವಾಗ್ದಾಳಿ ನಡೆಸಿದ್ದಾರೆ. ನಾನು ಗಂಡಸು, ನಾನು ಎಲ್ಲವನ್ನೂ ಎದುರಿಸುತ್ತೇನೆ. ನನ್ನ ಮೇಲೆ ನಾಲ್ಕು ಬೋಗಸ್...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img