Saturday, October 19, 2024

#mtbnagaraj

MTB Nagaraj : ಶಾಸಕ ಶರತ್ ಬಚ್ಚೇಗೌಡ ವಿರುದ್ಧ ಮತ್ತೆ ಆರೋಪಿಸಿದ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್

Hosakote News : ಮಾಜಿ ಸಚಿವ ಹಾಲಿ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ.ನನ್ನ ಅವಧಿಯಲ್ಲಿ ಅನುಮೋದನೆಗೆ ಬಂದ 38 ಕೆರೆಗಳಿಗೆ ನೀರು ತುಂಬುವ ಯೋಜನೆಗೆ ಈಗ ಚಾಲನೆ. ಕಾಮಗಾರಿಗೆ ಚಾಲನೆ ನೀಡಲಿ ಆದರೆ ಯಾರ ಅವಧಿಯಲ್ಲಿ ನಡೆದಿದೆ ಎಂಬುದು ಜನರಿಗೆ ತಿಳಿಸಲಿ. ಬಳಕೆಗೆ ಯೋಗ್ಯವಲ್ಲದ ನೀರು ಎಂದು ಆರೋಪಿಸಿದ ಸಂಸದ ಬಚ್ಚೇಗೌಡರು...

ರಾಜಕೀಯ ದೊಂಬರಾಟ ನಡೆಸುತ್ತಿರುವ ಬಚ್ಛೆಗೌಡ ಕುಟುಂಬದವರು-ಸಚಿವ ಎಂಟಿಬಿ ನಾಗರಾಜ್

ಹೊಸಕೋಟೆ : ರಾಜಕೀಯ ದೊಂಬರಾಟ ನಡೆಸುತ್ತಿರುವ ಬಚ್ಛೆಗೌಡ ಕುಟುಂಬದವರು ಎಂದು ಸಚಿವ ಎಂಟಿಬಿ ನಾಗರಾಜ್ ವಾಗ್ದಾಳಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮುಗಬಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ವೇಳೆ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದಿನ ಚುನಾವಣೆಗಳಲ್ಲಿ ದೊಣ್ಣೆ ಮಚ್ಚು ಹಿಡಿದುಕೊಂಡು ಮತಕೇಳುತ್ತಿದ್ದವರು ಈಗ ಮತದಾರರ ಮನೆ ಬಾಗಿಲಿಗೆ ಬಂದು ಕೈ ಕಾಲು ಮುಗಿಯುತ್ತಿದ್ದಾರೆ. ನಾಟಕದಲ್ಲಿ...

ಹೊಸಕೋಟೆ ಟಿಕೆಟ್ ಆಕಾಂಕ್ಷಿ ಎಂಟಿಬಿ ನಾಗರಾಜ್ ಸೀರೆ, ಬೆಡ್ ಶಿಟ್ ವಿತರಣೆ !

political news ಬೆಂಗಳೂರು(ಫೆ.15): ಕರ್ನಾಟಕದಲ್ಲಿ ಚುನಾವಣೆಯ ಕಾವು ಜೋರಾಗಿದೆ. ರಾಜಕೀಯ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಜನರ ಮನಸೆಳೆಯೋಕೆ ಮುಂದಾಗಿದ್ದಾರೆ. ಕೆಲವು ಟಿಕೆಟ್ ಆಕಾಂಕ್ಷಿಗಳು ಟಿವಿ, ಕುಕ್ಕರ್ ಕೊಟ್ಟರೆ, ಇನ್ನೂ ಕೆಲವರು ವಿವಿಧ ಆಮಿಷಗಳಿಂದ ಜನರನ್ನು ಸೆಳೆಯುವ ಹುನ್ನಾರ ನಡೆಸುತ್ತಿದ್ದಾರೆ. ಇದೀಗ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾದ ಸಚಿವ ಎಂಟಿಬಿ ನಾಗರಾಜ್ ಅವರು ಸೀರೆ ಬೆಡ್...
- Advertisement -spot_img

Latest News

ಕರ್ನಾಟಕ ಉಪಚುನಾವಣೆ: ಶಿಗ್ಗಾವಿ, ಸಂಡೂರು ಬಿಜೆಪಿ ಅಭ್ಯರ್ಥಿಗಳ ಘೋಷಣೆ

Political News: ಕರ್ನಾಟಕ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಿಜೆಪಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಶಿಗ್ಗಾವಿ ಕ್ಷೇತ್ರದಿಂದ ಬಸವರಾಜ ಬೊಮ್ಮಾಯಿ ಮಗ...
- Advertisement -spot_img