Tuesday, July 21, 2026

Mud house

20 ವರ್ಷಗಳಿಂದ ಸಂಕಷ್ಟದಲ್ಲಿರುವ ಬಡ ಕುಟುಂಬ!

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ಬಡ ಕುಟುಂಬವೊಂದು ಕಳೆದ ಎರಡು ದಶಕಗಳಿಂದ ತಾತ್ಕಾಲಿಕ ಮೇಲ್ಚಾವಣಿ ಮಾಡಿಕೊಂಡು ಜೀವನ ಸಾಗಿಸುತ್ತಿದೆ. ಗ್ರಾಮದ ಸಿದ್ದಮ್ಮ ಅವರ ಕುಟುಂಬ ತೆಂಗಿನ ಗರಿಯನ್ನು ಮೇಲ್ಚಾವಣಿಯಾಗಿ ಬಳಸಿಕೊಂಡು, ಬಿರುಕು ಬಿಟ್ಟ ಮಣ್ಣಿನ ಗೋಡೆಗಳ ಮನೆಯಲ್ಲೇ ವಾಸಿಸುತ್ತಿದೆ. ಮಳೆ ಮತ್ತು ಗಾಳಿಯಿಂದ ರಕ್ಷಣೆ ಪಡೆಯಲು ಮನೆಯ ಮೇಲ್ಭಾಗವನ್ನು ಪ್ಲಾಸ್ಟಿಕ್ ಟಾರ್ಪಲ್ ಹೊದಿಸಿ...
- Advertisement -spot_img

Latest News

Delhi News: ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ: ರಾಹುಲ್ ಗಾಂಧಿಯನ್ನು ಹೊತ್ತೊಯ್ದ ಪೊಲೀಸರು

National Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಸೋನಮ್ ವಾಂಗ್ಚುಕ್ ಉಪವಾಸ...
- Advertisement -spot_img