Friday, October 17, 2025

muda case

Siddaramaiah : ಸಿಎಂ ಪತ್ನಿ ಸೈಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಮತ್ತೊಂದು ಎಡವಟ್ಟು ಮಾಡಿಕೊಂಡ್ರಾ ಸಿಎಂ?

ಮುಡಾದಿಂದ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಸೈಟ್ ಪಡೆದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸೈಟ್ ಕೇಳಿ ಪಾರ್ವತಿ ಬರೆದಿದ್ದ ಪತ್ರವನ್ನು ಸಿಎಂ ಇತ್ತೀಚಿಗೆ ಟ್ವೀಟ್ ಮಾಡಿದ್ರು. ಮುಡಾದಿಂದ ಸೈಟ್ ಕೇಳಿದ್ದ ಬೇರೆ ಪತ್ರವನ್ನು ಸಿಎಂ ಪೋಸ್ಟ್ ಮಾಡಿದ್ರಾ ಎಂಬ ಅನುಮಾನ ಮೂಡಿದೆ. ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಅವರು ಪತ್ನಿ ಮುಡಾಗೆ ಬರೆದಿದ್ದ...

ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಆಗಸ್ಟ್ 29ಕ್ಕೆ ವಿಚಾರಣೆಯನ್ನು ಮುಂದೂಡಿ ಮಧ್ಯಂತರ ಆದೇಶ ನೀಡಿದೆ. ಈ ಮೂಲಕ ಸಿಎಂ 10 ದಿನಗಳ ಕಾಲ ನಿರಾಳವಾಗಿರಬಹುದು. ಇದೇ ವೇಳೆ ಜನಪ್ರತಿನಿಧಿಗಳ...

ಪ್ರಾಸಿಕ್ಯೂಷನ್​ ಅನುಮತಿಯಲ್ಲಿರುವ ಸೆಕ್ಷನ್​ಗಳು ಯಾವುವು?

ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಪ್ರಾಸಿಕ್ಯೂಷನ್​ನಲ್ಲಿ ಸೆಕ್ಷನ್​​ 7, 9, 11, 12 ಹಾಗೂ 15ನ್ನು ಉಲ್ಲೇಖ ಮಾಡಲಾಗಿದೆ. ಹಾಗಾದ್ರೆ, ಯಾವ್ಯಾವ ಸೆಕ್ಷನ್ ಏನು ಹೇಳುತ್ತೆ ಅನ್ನೋದ್ರ ಮಾಹಿತಿ ಇಲ್ಲಿದೆ. ಪ್ರಾಸಿಕ್ಯೂಷನ್​ನಲ್ಲಿ ಭಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 7ನ್ನು ಉಲ್ಲೇಖ ಮಾಡಲಾಗಿದ್ದು, ಇದು ಅಧಿಕಾರ ದುರ್ಬಳಕೆಯಾಗಿದೆ. ಸೆಕ್ಷನ್...

ರಾಜ್ಯಪಾಲ ನಿರ್ಧಾರ ಕಾನೂನು ಬಾಹಿರ; ರಾಜೀನಾಮೆ ಕೊಡಲ್ಲ- ಸಿಎಂ ಸಿದ್ದರಾಮಯ್ಯ

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ಹಗರಣ ವಿಚಾರವಾಗಿ ರಾಜ್ಯಪಾರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವ ಸಿಎಂ, ರಾಜ್ಯಪಾಲರ ನಿರ್ಧಾರವನ್ನು ನಾವು ನಿರೀಕ್ಷೆ ಮಾಡಿದ್ದೇವು. ರಾಜ್ಯಪಾಲ ನಿರ್ಧಾರ ಕಾನೂನು ಬಾಹಿರ. ಪ್ರಾಸಿಕ್ಯೂಷನ್​ಗೆ ಕೊಟ್ಟಿದ್ದನ್ನು ವಿರೋಧಿಸಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದ್ರು. https://youtu.be/XGWgzd5qomY?feature=shared ರಾಜ್ಯಪಾಲರು ಕೇಂದ್ರ...

ಸಿಎಂ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ- ಡಿಕೆಶಿ

ಸಿಎಂ ಸಿದ್ದರಾಮಯ್ಯ ವಿರುದ್ಧದ ರಾಜ್ಯಪಾಲರ ಪ್ರಾಸಿಕ್ಯೂಷನ್​ಗೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ. ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಡಿಕೆಶಿ ಹೇಳಿದ್ದಾರೆ. 136 ಶಾಸಕರು ಸಿದ್ದರಾಮಯ್ಯ ಪರ ನಿಲ್ಲುತ್ತೇವೆ. ನಾವು ಎಲ್ಲಾ ರೀತಿಯ ಕಾನೂನು ಹೋರಾಟಕ್ಕೆ ಸಿದ್ಧವಾಗಿದ್ದೇವೆ ಎಂದು ಬೆಂಗಳೂರಿನಲ್ಲಿ ಡಿಕೆಶಿ ಕಿಡಿಕಾರಿದ್ದಾರೆ. https://youtu.be/Axci47_qers?feature=shared ಸಿದ್ದರಾಮಯ್ಯ...

ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತ ಹೈಕಮಾಂಡ್

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ಪ್ಯಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಬೆನ್ನಿಗೆ ಹೈಕಮಾಂಡ್ ನಿಂತಿದೆ. ಎಐಸಿಸಿ ನಾಯಕರು ಸಿಎಂಗೆ ಕರೆ ಮಾಡಿದ್ದು, ಏನೇ ಆದರೂ ಕಾನೂನು ಹೋರಾಟ ಮಾಡೋಣ. ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ ಎಂದು ತಿಳಿಸಿದೆ. ಇಂದು ಸಂಜೆಯೇ ರಣದೀಪ್ ಸುರ್ಜೇವಾಲ ಹಾಗೂ ಕೆ.ಸಿ. ವೇಣುಗೋಪಾಲ್ ಬೆಂಗಳೂರಿಗೆ...

ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು

ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲ ಗೆಹ್ಲೋಟ್ ಅವರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಎಂಬವರು ದೂರು ಸಲ್ಲಿಕೆ ಮಾಡಿದ್ದು, ರಾಜ್ಯಪಾಲರ ಹೆಸರಿನಲ್ಲಿ ಅಕ್ರಮ ಪರಿತ್ಯಾಜನ ಪತ್ರ ನೋಂದಣಿ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಥಮ ದರ್ಜೆ ಸಹಾಯಕ ಕೆಸಿ ಉಮೇಶ್ ಎಂಬವರು...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img