Monday, September 14, 2026

MUDA Scam

ಮುಡಾ ಕೇಸ್‌ಗೆ ಬಿಗ್ ಟ್ವಿಸ್ಟ್ – ED ವಾದಕ್ಕೆ ಸಿದ್ದು ಶಾಕ್?

ಮುಡಾ ಪ್ರಕರಣದಲ್ಲಿ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಎದುರಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಮುಡಾ ಕೇಸ್‌ನಲ್ಲಿ ಇಡಿ ಪರ ವಕೀಲರು ಹೈಕೋರ್ಟ್‌ನಲ್ಲಿ ಮಾಡಿರುವ ವಾದ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಮಂಗಳವಾರ ನಡೆದ ವಿಚಾರಣೆ ವೇಳೆ ಜಾರಿ ನಿರ್ದೇಶನಾಲಯದ ಪರ ಎಎಸ್‌ಜಿ ಅರವಿಂದ್ ಕಾಮತ್, ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್‌ನಲ್ಲಿ ಹಲವು...

CM ಸಿದ್ದರಾಮಯ್ಯಗೆ MUDA ಹಗರಣದಲ್ಲಿ ಬಿಗ್ ರಿಲೀಫ್

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ಕ್ಲೀನ್‌ಚಿಟ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುದ್ರೆ ಒತ್ತಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ದೊಡ್ಡ ನಿರಾಳತೆಯಾಗಿದೆ. ಇನ್ನು ಲೋಕಾಯುಕ್ತ ಬಿ–ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದ ದೂರುದಾರ ಸ್ನೇಹಮಯಿ ಕೃಷ್ಣಗೆ ಸ್ಪಷ್ಟ ಹಿನ್ನಡೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಲೋಕಾಯುಕ್ತ ಸಲ್ಲಿಸಿದ್ದ...

20 ದಿನಗಳ ಕಾಲ ನಡೆಯಲಿದ್ಯಾ ಬೆಳಗಾವಿ ಚಳಿಗಾಲ ಅಧಿವೇಶನ?

ಬೆಳಗಾವಿ ಅಧಿವೇಶನವನ್ನು ಕೇವಲ 8 ದಿನಗಳ ಕಾಲ ನಡೆಸುವ ಬದಲು ಕನಿಷ್ಠ 20 ದಿನಗಳ ಕಾಲ ನಡೆಸಬೇಕೆಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಉತ್ತರ ಕರ್ನಾಟಕದ ಗಂಭೀರ ಸಮಸ್ಯೆಗಳ ಬಗ್ಗೆ ದೀರ್ಘ ಚರ್ಚೆಗೆ ಅವಕಾಶ ಇರಬೇಕು ಎಂದು ಹೇಳಿದ್ದಾರೆ. ಬಿಜೆಪಿ–ಜೆಡಿಎಸ್‌ ಸಮನ್ವಯ ಸಮಿತಿ ಸಭೆ ಬಳಿಕ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ...

ಮುಡಾ ಕೇಸ್‌ಗೆ ಹೊಸ ಟ್ವಿಸ್ಟ್! 440 ಕೋಟಿ ಆಸ್ತಿ ಮುಟ್ಟುಗೋಲು

ಮುಡಾ ಅಂದ್ರೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣ ಮತ್ತೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಲೆನೋವಾಗಿ ಪರಿಣಮಿಸಿದ್ದ ಈ ಪ್ರಕರಣದಲ್ಲಿ ಇದೀಗ ಮುಡಾ ಅಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿರುವುದು ಸಾಬೀತಾಗಿದೆ. ಜಾರಿ ನಿರ್ದೇಶನಾಲಯ 440 ಕೋಟಿ ರೂ. ಮೌಲ್ಯದ 252 ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿದ...

ಮುಡಾ ಕೇಸ್‌ನಲ್ಲಿ ಸಿದ್ದು ಸರ್ಕಾರದ ಮೇಲೆ ಕೋರ್ಟ್ ಅಸಮಾಧಾನ!

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಳೆದ ವರ್ಷದಿಂದ ಅಕ್ರಮ ಸೈಟ್ ಹಂಚಿಕೆ ಪ್ರಕರಣದ ಆರೋಪಗಳಿಂದ ಸುದ್ದಿಯಲ್ಲೇ ಸಿಲುಕಿಕೊಂಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆಯನ್ನು ತೀವ್ರಗೊಳಿಸಿದ್ದು, ಮುಡಾದ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ವಶಕ್ಕೆ ಪಡೆದುಕೊಂಡಿದೆ. ಸೆಪ್ಟೆಂಬರ್ 16 ರಂದು ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾದ ದಿನೇಶ್ ಅವರನ್ನು...

ಮುಡಾ ಹಗರಣ : ಸಿಎಂ ಸೇರಿ ಎಲ್ಲರಿಗೂ ಶಿಕ್ಷೆ ಆಗೇ ಆಗುತ್ತೆ ; ಸಿದ್ದು ವಿರುದ್ಧ ಸ್ನೇಹಮಯಿ ಕೃಷ್ಣ ಕಿಡಿ

ಮೈಸೂರು : ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲಿಫ್ ನೀಡಿದೆ. ಪ್ರಕರಣದ ತನಿಖೆಗಾಗಿ ಇಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಆದರೆ ಇದೇ ವಿಚಾರಕ್ಕೆ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ, ಮುಡಾ ಪ್ರಕರಣದಲ್ಲಿ ಇಡಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆಯಷ್ಟೇ....

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ ಬಂದಿತ್ತು. ಸಿಎಂ ಪತ್ನಿ ಪಾರ್ವತಿ ಅವರಿಗೆ ಮುಡಾದ 14 ಸೈಟ್​ಗಳನ್ನು ಅಕ್ರಮವಾಗಿ ನೀಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ವಿಚಾರವಾಗಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ...

ಒಬ್ಬನಿಗೇ 30 ಸೈಟ್ ಮುಡಾ ಕರ್ಮಕಾಂಡ 2.O : E.D ಮಾಡಿರುವ ಮುಡಾ ಪಟ್ಟಿಯಲ್ಲಿ ಶಾಕಿಂಗ್‌ ಅಂಶ!

ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರಕರಣ ಅಂದ್ರೆ ಅದು ಮುಡಾ ಹಗರಣ. ಇದರಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ನೇರ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಇ.ಡಿ ಇತ್ತೀಚೆಗೆ 160 ಆಸ್ತಿ ಮುಟ್ಟುಗೋಲು ಕೂಡ ಹಾಕಿತ್ತು. ಇದೀಗ ಈ ವಿಚಾರವಾಗಿ ಮತ್ತಷ್ಟು ಸ್ಫೋಟಕ ಅಂಶಗಳು ಪತ್ತೆ ಆಗಿವೆ. ಮುಡಾ ಹಗರಣಕ್ಕೆ...

ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿ ವರದಿ ವಿಚಾರ ತಂದಿಲ್ಲ : ಬಿಜೆಪಿಗೆ ಯತೀಂದ್ರ ಕೌಂಟರ್..‌

ಮೈಸೂರು : ನಾವು ಯಾವುದೇ ಕಾರಣಕ್ಕೂ ಕುರ್ಚಿಯನ್ನು ಉಳಿಸಿಕೊಳ್ಳುವ ಉದ್ದೇಶದಿಂದ ರಾಜ್ಯದಲ್ಲಿ ಜಾತಿ ಗಣತಿ ವರದಿಯನ್ನು ಮುನ್ನಲೆಗೆ ತಂದಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡುವ ಮೂಲಕ ತಂದೆಯ ಪರ ಬ್ಯಾಟಿಂಗ್ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಅವರು, ಕುರ್ಚಿಗೂ, ಈ ಜಾತಿ ಗಣತಿ ವರದಿಗೂ...

siddaramaiah :ವೈಟ್ನರ್ ಹಿಂದಿನ ಅಕ್ಷರಗಳೇನು? : ಅಸಲಿ ಸತ್ಯ ಬಿಚ್ಚಿಟ್ಟ ಸಿದ್ದರಾಮಯ್ಯ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಲಾಗಿದೆ. ಮುಡಾಗೆ ಸಿದ್ದರಾಮಯ್ಯ ಅವರ ಪತ್ನಿ ಕೊಟ್ಟಿರುವ ಅರ್ಜಿಯನ್ನು ವೈಟ್ನರ್ ಮೂಲಕ ತಿದ್ದುಪಡಿ ಮಾಡಲಾಗಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಆರೋಪಿಸಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು ಸಿಎಂ ಸ್ಪಷ್ಟನೆ ನೀಡಿದ್ದಾರೆ. ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img