Sunday, September 20, 2026

Mudabidire

ಆಳ್ವಾಸ್ ವಿರಾಸತ್ ನುಡಿಸಿರಿ ರದ್ದು. ಕಾರಣ ಏನು..?

ಕರ್ನಾಟಕ ಟಿವಿ : ಆಳ್ವಾಸ್ ಶಿಕ್ಣಣ ಪ್ರತಿಷ್ಠಾನ ವತಿಯಿಂದ ನಡೆಯಬೇಕಿದ್ದ ಆಳ್ವಾಸ್ ವಿರಾಸತ್ ನುಡಿಸಿರಿ ರದ್ದಗೊಂಡಿದೆ. ನವೆಂಬರ್ 14ರಿಂದ 17ರ ವರೆಗೆ ನಡೀಬೇಕಿದ್ದ ಆಳ್ವಾಸ್ ವಿರಾಸತ್ ನುಡಿಸಿರಿ ನಡೆಸಲು ತೀರ್ಮಾನಿಸಿತ್ತು. ಆದ್ರೆ ರಾಜ್ಯ ನೆರೆ ಹಾವಳಿಯಿಂದ ತತ್ತರಿಸಿ ಸಂಕಷ್ಟಕ್ಕೆ ಒಳಗಾಗಿರುವುದರಿಂದ ಕಾರ್ಯಕ್ರಮ ರದ್ದು ಮಾಡಲಾಗಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಉತ್ತರ ಕರ್ನಾಟಕ ಭಾಗದಿಂದ...
- Advertisement -spot_img

Latest News

Hubli: ₹700 ಕೋಟಿ ವೆಚ್ಚದ KLE ವೈದ್ಯಕೀಯ ಕ್ಯಾಂಪಸ್ ಲೋಕಾರ್ಪಣೆ

Hubli: ಹುಬ್ಬಳ್ಳಿಯ ಗಬ್ಬೂರು ಕ್ರಾಸ್‌ನಲ್ಲಿ ನಿರ್ಮಾಣವಾಗಿರುವ KLE ಜಗದ್ಗುರು ಗಂಗಾಧರ ಮಹಾಸ್ವಾಮಿಗಳ ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಲೋಕಾರ್ಪಣೆಗೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...
- Advertisement -spot_img