Wednesday, September 17, 2025

Mudacase

ನಾವು ಹೋರಾಟ ಮುಂದುವರಿಸುತ್ತೇವೆ. ಸುಪ್ರೀಂ ಮೆಟ್ಟಿಲೇರೋದು ಗ್ಯಾರಂಟಿ: ಕೃಷ್ಣ ಪರ ವಕೀಲ ಲಕ್ಷ್ಮಣ್

Dharwad News: ಧಾರವಾಡ: ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಅರ್ಜಿಯನ್ನು ಧಾರವಾಡ ಹೈಕೋರ್ಟ್ ತಿರಸ್ಕರಿಸಿದ್ದರ ಬಗ್ಗೆ ಸ್ನೇಹಮಯಿ ಕೃಷ್ಣ ಪರ ವಕೀಲರಾದ ಲಕ್ಷ್ಮಣ್ ಕುಲಕರ್ಣಿ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ. ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ. ನಮ್ಮ ಪರ ತೀರ್ಪು ಬರುತ್ತೆ ಅಂತ ನಿರೀಕ್ಷೆ ಇಟ್ಟುಕೊಂಡಿದ್ದೆವು. ಆದ್ರೆ ಘನ ನ್ಯಾಯಾಲಯ ನಮ್ಮ ಅರ್ಜಿಯನ್ನ ತಿರಸ್ಕರಿಸಿದೆ. ಇಂದೇ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img