Thursday, May 28, 2026

Mudacase

ನಾವು ಹೋರಾಟ ಮುಂದುವರಿಸುತ್ತೇವೆ. ಸುಪ್ರೀಂ ಮೆಟ್ಟಿಲೇರೋದು ಗ್ಯಾರಂಟಿ: ಕೃಷ್ಣ ಪರ ವಕೀಲ ಲಕ್ಷ್ಮಣ್

Dharwad News: ಧಾರವಾಡ: ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಅರ್ಜಿಯನ್ನು ಧಾರವಾಡ ಹೈಕೋರ್ಟ್ ತಿರಸ್ಕರಿಸಿದ್ದರ ಬಗ್ಗೆ ಸ್ನೇಹಮಯಿ ಕೃಷ್ಣ ಪರ ವಕೀಲರಾದ ಲಕ್ಷ್ಮಣ್ ಕುಲಕರ್ಣಿ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ. ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ. ನಮ್ಮ ಪರ ತೀರ್ಪು ಬರುತ್ತೆ ಅಂತ ನಿರೀಕ್ಷೆ ಇಟ್ಟುಕೊಂಡಿದ್ದೆವು. ಆದ್ರೆ ಘನ ನ್ಯಾಯಾಲಯ ನಮ್ಮ ಅರ್ಜಿಯನ್ನ ತಿರಸ್ಕರಿಸಿದೆ. ಇಂದೇ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img