Sunday, November 16, 2025

Mudalagi taluk

ಬೆಳಗಾವಿಯಲ್ಲಿ ಕುದಿಯುತ್ತಿದೆ ಕಬ್ಬಿನ ಜ್ವಾಲೆ

ಕಬ್ಬಿಗೆ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ನಡೆಯುತ್ತಿರುವ ರೈತರ ಹೋರಾಟ, 7ನೇ ದಿನಕ್ಕೆ ಕಾಲಿಟ್ಟಿದೆ. ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ, ಅಹೋರಾತ್ರಿ ಹೋರಾಟ ಮುಂದುವರೆದಿದೆ. ರಾಜ್ಯ ಬಿಜೆಪಿ ನಾಯಕರೂ ಕೂಡ ಪ್ರತಿಭಟನೆಗೆ ಸಾಥ್‌ ಕೊಟ್ಟಿದ್ದು, ನಿನ್ನೆಯಿಂದ ಹೋರಾಟ ತೀವ್ರಗೊಂಡಿದೆ. ಅಹೋರಾತ್ರಿ ಹೋರಾಟದ ಸ್ಥಳದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೊಕ್ಕಾಂ ಹೂಡಿದ್ದಾರೆ. ನಿನ್ನೆ...
- Advertisement -spot_img

Latest News

Political News: ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಬಿಡುಗಡೆ

Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್‌ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...
- Advertisement -spot_img